Sunday, 8th September 2024

ಪ್ರಯಾಣಿಕರಿಗೆ ಎದೆನೋವು: ವಿಮಾನ ತುರ್ತು ಭೂಸ್ಪರ್ಶ

ಚೆನ್ನೈ: ಪ್ರಯಾಣಿಕರೊಬ್ಬರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೌಲಾಲಂಪುರಕ್ಕೆ ತೆರಳುತ್ತಿದ್ದ ಮಲೇಶಿಯಾ ಮೂಲದ ಅಂತಾರಾಷ್ಟ್ರೀಯ ವಿಮಾನ ಚೆನ್ನೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಜೆಡ್ಡಾದಿಂದ 280 ಪ್ರಯಾಣಿಕರನ್ನು ಕೌಲಾಲಂಪುರಕ್ಕೆ ಸಾಗಿಸುತ್ತಿದ್ದ ವಿಮಾನ ಚೆನ್ನೈ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಚೆನ್ನೈ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಸಲು ಅನುಮತಿ ನೀಡುವಂತೆ ವಿಮಾನದ ಪೈಲಟ್ ಮಾಡಿಕೊಂಡ ಮನವಿಗೆ ಕ್ಲಿಯರೆನ್ಸ್ ದೊರೆಯುತ್ತಿದ್ದಂತೆ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ಪ್ರಯಾಣಿಕರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ […]

ಮುಂದೆ ಓದಿ

ಅಸನಿ ಭೀತಿ: ಚೆನ್ನೈನಿಂದ ಸಂಚರಿಸುವ 10 ವಿಮಾನ ರದ್ದು

ಚೆನ್ನೈ: ಅಸನಿ ಚಂಡಮಾರುತದ ಪರಿಣಾಮ ಆಂಧ್ರ ಪ್ರದೇಶ ಸೇರಿದಂತೆ ವಿವಿಧ ರಾಜ್ಯ ಗಳಲ್ಲಿ ಎರಡು ದಿನಗಳ ಕಾಲ ಮಳೆ ಯಾಗಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚೆನ್ನೈನಿಂದ ಸಂಚಾರ ನಡೆಸುವ...

ಮುಂದೆ ಓದಿ

ಭಾರಿ ಮಳೆ: ಸಂಜೆಯವರೆಗೆ ವಿಮಾನಗಳ ಲ್ಯಾಂಡಿಂಗ್‌ಗೆ ನಿರ್ಬಂಧ

ಚೆನ್ನೈ: ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ವ್ಯಾಪಕ ಅನಾನು ಕೂಲ ಉಂಟಾಗಿದ್ದು, ಭಾರಿ ಮಳೆ ಮತ್ತು ಗಾಳಿ ಪರಿಣಾಮ ಸಂಜೆ 6ರವರೆಗೂ ವಿಮಾನಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ....

ಮುಂದೆ ಓದಿ

ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಾಣಕ್ಯನಿಗೆ ಸ್ವಾಗತ

ಚೆನ್ನೈ: ವಿಶೇಷ ವಿಮಾನದ ಮೂಲಕ ಚೆನ್ನೈ ಏರ್‌ ಪೋರ್ಟಿಗೆ ಬಂದಿಳಿದ ಕೇಂದ್ರ ಗೃಹ ಸಚಿವ ಅಮಿತ್‌ಶಾ ಅವರಿಗೆ ತಮಿಳೂನಾಡು ಮುಖ್ಯಮಂತ್ರಿ ಇ.ಪಳನಿಸ್ವಾಮಿ, ಉಪಮುಖ್ಯಮಂತ್ರಿ ಓ.ಪನ್ನೀರ್‌ಸೆಲ್ಮಂ ಸ್ವಾಗತ ಕೋರಿದರು....

ಮುಂದೆ ಓದಿ

error: Content is protected !!