Saturday, 27th July 2024

ಚೆಕ್ ಬೌನ್ಸ್ ಪ್ರಕರಣ: ಪಾಲಿಕೆ ಮಾಜಿ ಸದಸ್ಯನಿಗೆ ಮೂರು ತಿಂಗಳ ಜೈಲು ಶಿಕ್ಷೆ

ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಜೆಡಿಎಸ್ ಮುಖಂಡನಾಗಿದ್ದ ಶ್ರೀಕಾಂತ ತಿರಕಪ್ಪ ಜಮನಾಳಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಧಾರವಾಡ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ. ಮಂಜುನಾಥ ಗುರುಸಂಗಪ್ಪ ದನ್ನೂರ ಅಂಬವರ ಆರೋಪದ ಮೇರೆಗೆ ಶ್ರೀಕಾಂತ ತಿರಕಪ್ಪ ಜಮನಾಳ ವಿರುದ್ಧ 2018ರಲ್ಲಿ ದೂರು ಸಲ್ಲಿಸಲಾಗಿತ್ತು. ಈ ಹಿಂದೆ ಜಮನಾಳ, ಪಿರ್ಯಾದಿದಾರರಿಂದ ಐದು ಲಕ್ಷ ಹಣ ಪಡೆದುಕೊಂಡು ಮರಳಿ‌ ನೀಡದೆ ಚೆಕ್ ಕೊಟಿದ್ದರು. ಬಳಿಕ ಚೆಕ್‌ ಅನ್ನು ಬ್ಯಾಂಕ್‌ನಲ್ಲಿ […]

ಮುಂದೆ ಓದಿ

ramesh jarkiholi

ಸಾಹುಕಾರನಿಗೆ ಸಂಕಷ್ಟ: ಚೆಕ್ ಬೌನ್ಸ್ ಪ್ರಕರಣಕ್ಕೆ ಮರುಜೀವ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ರಮೇಶ್ ಜಾರಕಿಹೊಳಿ ವಿರುದ್ಧ ಸಹಕಾರಿ ಬ್ಯಾಂಕ್ ಗೆ ನೀಡಿದ್ದ...

ಮುಂದೆ ಓದಿ

ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ಮಂಗಳೂರು : ಮಂಗಳೂರಿನ ಜೆಎಂಎಫ್ ಸಿ ನ್ಯಾಯಾಲಯವು ನಟಿ ಪದ್ಮಜಾ ರಾವ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ನಟಿ ಪದ್ಮಜಾ...

ಮುಂದೆ ಓದಿ

ಚೆಕ್ ಬೌನ್ಸ್ ಪ್ರಕರಣ: ಕಾಫಿ ಡೇ ಸಿದ್ದಾರ್ಥ್ ಹೆಗ್ಡೆ ಪತ್ನಿಗೆ ಜಾಮೀನು

ಚಿಕ್ಕಮಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದ ಕಾಫಿ ಡೇ ಸಿದ್ದಾರ್ಥ್ ಹೆಗ್ಡೆ ಪತ್ನಿ ಮಾಳವಿಕಾ ಅವರಿಗೆ ಜಾಮೀನು ನೀಡಲಾಗಿದೆ. ಕಾಫಿ ಬೆಳೆಗಾರರ ಕೋಟ್ಯಾಂತರ ರೂಪಾಯಿ ಸಾಲ...

ಮುಂದೆ ಓದಿ

error: Content is protected !!