Thursday, 19th September 2024

ಪ್ರಧಾನಿ ಕನಸು ನನಸು ಮಾಡಲು ಯುವ ಪೀಳಿಗೆ ಮುಂದಾಗಿ

ಖಾದಿ ಉತ್ಸವಕ್ಕೆ ಚಾಲನೆ ನೀಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಯುವಕರಿಗೆ ಸಲಹೆ ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದಂತೆ ಮೇಕ್ ಇನ್ ಇಂಡಿಯಾ, ಮೇಡ್ ಇನ್ ಇಂಡಿಯಾ ಮೂಲಕ ದೇಶದಲ್ಲಿ ಉತ್ಪಾದನೆಯಾಗುವ ವಸ್ತುಗಳನ್ನೇ ಬಳಸುವ ಮೂಲಕ ದೇಶವನ್ನು ಆರ್ಥಿಕವಾಗಿ ಸದೃಢ ಮಾಡಬೇಕೆಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಭಿಪ್ರಾಯಪಟ್ಟರು. ನಗರದ ಒಕ್ಕಲಿಗರ ಭವನದಲ್ಲಿ ಶನಿವಾರ ಆಯೋಜಿಸಿದ್ದ ಖಾದಿ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮ ಸ್ವರಾಜ್ಯದ ಕನಸನ್ನು ಗಾಂಧೀಜಿಯವರು ಕಂಡಿದ್ದರು. ನಮ್ಮದೇ ಹತ್ತಿಯಿಂದ ತಯಾರಿಸಿದ ವಸ್ತುಗಳನ್ನು ನಮಗೇ […]

ಮುಂದೆ ಓದಿ

ವಿಶೇಷ ಚೇತನರಿಗೆ ಅವಕಾಶ ನೀಡಿ ಅಭಿವೃದ್ಧಿಗೆ ಸಹಕರಿಸಿ: ಹಿಮವರ್ಧನ್ ನಾಯ್ಡು ಅಭಿಮತ

ಚಿಕ್ಕಬಳ್ಳಾಪುರ: ಸಮಾಜದ ಮುಖ್ಯವಾಹಿನಿಯಿಂದ ಯಾರೂ ಕೂಡ ಹೊರಗೆ ಉಳಿಯಬಾರದು. ವಿಶೇಷ ಚೇತನ ಸಮುದಾ ಯದ ಮೇಲೆ ಕರುಣೆ ತೋರುವ ಬದಲು ಸಮಾನವಾಗಿ ಅವಕಾಶಗಳನ್ನು ಕಲ್ಪಿಸಿದರೆ ಎಲ್ಲರಂತೆ ಅವರೂ...

ಮುಂದೆ ಓದಿ

ಪ್ರಶ್ನೆ ಪತ್ರಿಕೆ ಸೋರಿಕೆ: ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

ಚಿಕ್ಕಬಳ್ಳಾಪುರ: ಬಿಕಾಂ, ಬಿಸಿಎ ಮೊದಲ ಸೆಮಿಸ್ಟರ್ ಪರೀಕ್ಷೆಯನ್ನು ಬೆಂಗಳೂರು ಉತ್ತರ ವಿವಿ ಮುಂದೂಡಿಕೆ ಮಾಡಿದೆ. ಇಂದು ಅವಿಭಜಿತ ಕೊಲಾರ ಒಳಗೊಂಡಂತೆ ಬೆಂಗಳೂರು ಉತ್ತರ ವಿವಿ ವ್ಯಾಪ್ತಿಗೆ ಬರುವ...

ಮುಂದೆ ಓದಿ

ಎರಡನೆ ಹಂತದ ಗ್ರಾಮ ಪಂಚಾಯಿತಿ ಚುನಾವಣೆ: ಮತದಾನಕ್ಕೆ ಕ್ಷಣಗಣನೆ

ಕೆಲವು ಗ್ರಾಪಂಗಳಲ್ಲಿ ಮತ ಹಾಕದಂತೆ ತಡೆಯುವ ಪ್ರಯತ್ನ ಮಹಿಳೆಯರಿಗೆ ಮೂಗುಬೊಟ್ಟು, ಸೀರೆ ಮತ್ತಿತರ ಆಮಿಷ ಪಟ್ಟಣ ಪ್ರದೇಶಗಳಿಗೆ ಹೊಂದಿಕೊಂಡಂತಿರುವ ಗ್ರಾಪಂಗಳಲ್ಲಿ ಚುನಾವಣೆ ಕಾವು ಬೆಂಗಳೂರು: ಎರಡನೆ ಹಂತದ...

ಮುಂದೆ ಓದಿ

ಗುಹಾಲಯ

ಡಾ.ಕಾರ್ತಿಕ್‌ ಜೆ.ಎಸ್‌ ವಾಹನ ದಟ್ಟಣೆ ಮತ್ತು ಗಿಜಿ ಗುಡುವ ಜನಸಂದಣಿ ಮಧ್ಯೆ ಇದ್ದು ಬೇಸರವಾಗುತ್ತಿದೆಯೇ? ಹಾಗಿದ್ದರೆ, ಪ್ರಶಾಂತ ವಾತಾವರಣ ದಲ್ಲಿರುವ, ಮನಸ್ಸಿಗೆ ಉಲ್ಲಾಸ ನೀಡುವ ಸ್ಥಳವಾದ ‘ಕೈಲಾಸಗಿರಿ’ಗೆ...

ಮುಂದೆ ಓದಿ