Friday, 20th September 2024

Chickballapur News: ಶಾಸಕರು ರಾಜಕೀಯ ಮಾಡಬೇಕು, ಆದರೆ ಅಭಿವೃದ್ಧಿಯಲ್ಲಿ ರಾಜಕೀಯ ಮಾಡಬಾರದು- ಕೆ.ವಿ.ನವೀನ್‌ಕಿರಣ್

ಚಿಕ್ಕಬಳ್ಳಾಪುರ: ಕೆ.ವಿ.ನವೀನ್‌ಕಿರಣ್ ಮಾತನಾಡಿ ಸಿ.ವಿ.ವೆಂಕಟರಾಯಪ್ಪ ಅವರ ಗರಡಿಯಲ್ಲಿ ಪಳಗಿರುವ ನಾವು ಚಿಕ್ಕಬಳ್ಳಾಪುರ ಕ್ಷೇತ್ರದ ರಾಜಕಾರಣದಲ್ಲಿ ಇತ್ತೀಚೆಗೆ ಬಳಕೆಯಾಗುತ್ತಿರುವ ಭಾಷೆ ನೋಡಿದರೆ ಸಾರ್ವಜನಿಕ ಜೀವನ ದಲ್ಲಿ ಗುರುತಿಸಿಕೊಳ್ಳುವುದಕ್ಕೆ ಬೇಸರವಾಗುತ್ತದೆ. ಯಾರೇ ಆಗಲಿ ಜನಪ್ರತಿನಿಧಿಗಳ ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವ ಮುನ್ನ ಈ ಸಮಾಜಕ್ಕೆ ನನ್ನ ಕಾಣಿಕೆ ಏನಿದೆ ಎಂದು ಅರಿತು ಮಾತನಾಡುವುದು ಒಳಿತು. ಕಾಂಗ್ರೆಸ್‌ನ ಕೆಲ ಮುಖಂಡರು ಮಾತನಾಡಿರುವ ರೀತಿಗೆ ನಮ್ಮ ಖಂಡನೆಯಿದೆ. ನಾವೆಲ್ಲಾ ಸೇರಿ ಮುಂದಿನ ದಿನಗಳಲ್ಲಿ ಇದಕ್ಕೆ ಏನು ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ತೀರ್ಮಾನಿಸಲಾಗುವುದು […]

ಮುಂದೆ ಓದಿ

Dr M C Sudhakar: 50 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಚಾಲನೆ

ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲ್ಲೂಕು ವ್ಯಾಪ್ತಿಯ ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ತೊಂದರೆ ಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ವಿವಿದೆಡೆ 50 ಕೋಟಿ ವೆಚ್ಚದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿಯ...

ಮುಂದೆ ಓದಿ