ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿಯಲ್ಲಿ ಜಿಲೆಟಿನ್ ಸ್ಪೋಟ ಸಂಭವಿಸಿದ ಘಟನಾ ಸ್ಥಳಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ಪರಿಶೀಲಿಸಿದರು. ಸೋಮವಾರ ಮಧ್ಯರಾತ್ರಿ ಸ್ಪೋಟ ಸಂಭವಿಸಿದೆ. ಈ ವೇಳೆ ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಘಟನೆಗೆ ಕಾರಣಗಳೇನು ಎಂಬುದರ ಬಗ್ಗೆ ಮಾಹಿತಿ ಪಡೆದರು. ಘಟನೆಯಲ್ಲಿ ಮೃತರ ಆತ್ಮಕ್ಕೆ ಸಚಿವ ಬಸವರಾಜ ಬೊಮ್ಮಾಯಿ ಶಾಂತಿ ಕೋರಿದರು. ಚಿಕ್ಕಬಳ್ಳಾಪುರದಲ್ಲಿ ಯಾವುದೇ ರೀತಿ ಅಕ್ರಮ ಗಣಿಗಾರಿಕೆ ನಡೆಯುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ ಸುಧಾಕರ್ […]
ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 17 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ....
ಚಿಕ್ಕಮಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಶೃಂಗೇರಿಯಲ್ಲಿ ನಡೆದಿದೆ. 17 ಜನರು ವಿರುದ್ಧ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಅತ್ಯಾಚಾರಕ್ಕೆ ಬಾಲಕಿ ಚಿಕ್ಕಮ್ಮ ಗೀತಾ ಸಹ...
ಚಿಕ್ಕಮಗಳೂರು: ಮೃತ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಅವರ ಪಾರ್ಥಿವ ಶರೀರ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಸಖರಾಯಪಟ್ಟಣಕ್ಕೆ ಆಗಮಿಸಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಧರ್ಮೇಗೌಡ ಪಾರ್ಥಿವ...
ಚಿಕ್ಕಮಗಳೂರು: ಕೆರೆಗೆ ಈಜಲು ಹೋದ ಐವರು ಯುವಕರು ನೀರುಪಾಲಾದ ಘಟನೆ ಚಿಕ್ಕಮಗಳೂರಿನಲ್ಲಿ ಬುಧವಾರ ನಡೆದಿದೆ. ಚಿಕ್ಕಮಗಳೂರು ತಾಲ್ಲೂಕು ವಸ್ತಾರೆಯ ಹಿರೇಕೆರೆಯಲ್ಲಿ ಘಟನೆ ನಡೆದಿದ್ದು ಐವರು ಯುವಕರಲ್ಲಿ ಇಬ್ಬರು...