Monday, 16th September 2024

ಇಂದಿನಿಂದ ಮುಖ್ಯ ಕಾರ್ಯದರ್ಶಿಗಳ ಎರಡನೇ ರಾಷ್ಟ್ರೀಯ ಸಮ್ಮೇಳನ

ನವದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ಎರಡನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಮೂರು ದಿನಗಳ ಸಮ್ಮೇಳನವು ರಾಜ್ಯಗಳ ಸಹಭಾಗಿತ್ವದಲ್ಲಿ ತ್ವರಿತ ಮತ್ತು ನಿರಂತರ ಆರ್ಥಿಕ ಬೆಳವಣಿಗೆಯನ್ನು ಸಾಧಿಸುವತ್ತ ಗಮನಹರಿಸುತ್ತದೆ. ಕೇಂದ್ರ ಸರ್ಕಾರದ ಪ್ರತಿನಿಧಿ ಗಳು, ಮುಖ್ಯ ಕಾರ್ಯದರ್ಶಿಗಳು ಮತ್ತು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಇತರ ಹಿರಿಯ ಅಧಿಕಾರಿಗಳು ಮತ್ತು ಡೊಮೇನ್ ತಜ್ಞರನ್ನು ಒಳಗೊಂಡ 200 […]

ಮುಂದೆ ಓದಿ

ಸಿಎಸ್‌ ರವಿಕುಮಾರ್‌ ಅವರಿಗೆ ಕನ್ನಡದ ಮೇಲೆ ಏಕೆ ದ್ವೇಷ ?

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪತ್ರಕ್ಕೆ ಕಿಮ್ಮತ್ತು ನೀಡದ ಸಿಎಸ್ ಕನ್ನಡಿಗರ ಭಾವನೆಗಳಿಗೆ ಬೆಲೆ ಇಲ್ಲ ವಿಶೇಷ ವರದಿ: ವೆಂಕಟೇಶ ಆರ್.ದಾಸ್ ಬೆಂಗಳೂರು ಕನ್ನಡದಲ್ಲಿ ಸುತ್ತೋಲೆ ನೀಡುವಂತೆ ಮೂರು ಸುತ್ತೋಲೆ...

ಮುಂದೆ ಓದಿ

ವೇತನ ಹೆಚ್ಚಳಕ್ಕೆ ಜೈ, ಹಠಕ್ಕೆ ಬಿದ್ದು ಪ್ರತಿಭಟನೆಗಿಳಿದರೆ ಎಸ್ಮಾ ಜಾರಿ: ರವಿಕುಮಾರ್ ಎಚ್ಚರಿಕೆ

ಬೆಂಗಳೂರು: ಸಾರಿಗೆ ನೌಕರರ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಶೇ.8ರಷ್ಟು ವೇತನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ. ಆದರೆ 6ನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ ಎಂದು ಮುಖ್ಯಕಾರ್ಯದರ್ಶಿ...

ಮುಂದೆ ಓದಿ