Saturday, 21st September 2024

BJP MP Dr K Sudhakar: ರೇಷ್ಮೆ ಬೆಳೆಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಉತ್ತಮ ಬೆಲೆ ನೀಡುವಂತೆ ಕೇಂದ್ರಕ್ಕೆ ಸಂಸದ ಡಾ.ಕೆ.ಸುಧಾಕರ್ ಮನವಿ

ಕಾಂಗ್ರೆಸ್ ಸರ್ಕಾರದಿಂದ ಓಲೈಕೆ ರಾಜಕಾರಣಕ್ಕಾಗಿಯೇ ಗಣೇಶೋತ್ಸವಕ್ಕೆ ಸರ್ಕಾರದಿಂದ ಅಡ್ಡಿಪಡಿಸ ಲಾಗುತ್ತಿದೆ ಚಿಕ್ಕಬಳ್ಳಾಪುರ: ರೇಷ್ಮೆ ಬೆಳೆಗಾರರನ್ನು ಮಧ್ಯವರ್ತಿಗಳು ಶೋಷಿಸುತ್ತಿದ್ದು, ರೈತರಿಗೆ ಸರಿಯಾದ ದರ ದೊರೆಯು ತ್ತಿಲ್ಲ. ಈ ಸಮಸ್ಯೆಯನ್ನು ಕೇಂದ್ರ ಸರ್ಕಾರ ನಿವಾರಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್(MP Dr K Sudhakar) ಮನವಿ ಮಾಡಿದರು. ಕೇಂದ್ರ ರೇಷ್ಮೆ ಮಂಡಳಿಯ ಅಮೃತ ಮಹೋತ್ಸವದಲ್ಲಿ ಪಾಲ್ಗೊಂಡ ಡಾ.ಕೆ.ಸುಧಾಕರ್, ರೇಷ್ಮೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇಂದ್ರ ಜವಳಿ ಸಚಿವ ಗಿರಿರಾಜ್ ಸಿಂಗ್(Union Textile Minister Giriraj Singh) ಗಮನಕ್ಕೆ ತಂದು ಪರಿಹಾರಕ್ಕೆ ಮನವಿ […]

ಮುಂದೆ ಓದಿ

Minister Krishna Byre Gowda: ಪಹಣಿ ಪಡೆದ ಚಿಕ್ಕಬಳ್ಳಾಪುರ ಜಿಲ್ಲೆಯ ಜೋಡಿ ಗ್ರಾಮಗಳ ರೈತರು; ದಶಕಗಳ ಕನಸು ನನಸಾದ ತೃಪ್ತಿಯಿದೆ -ಕೃಷ್ಣಬೈರೇಗೌಡ

ಜಿಲ್ಲೆಯ 28 ಗ್ರಾಮಗಳ 12503 ಎಕರೆ ಜಮೀನಿಗೆ ೫,೮೧೨ ಪಹಣಿ ಸಿದ್ಧ;೧,೮೩೦ ರೈತರಿಗೆ ಪಹಣಿ ಹಸ್ತಾಂತರ ಚಿಕ್ಕಬಳ್ಳಾಪುರ: ದಶಕಗಳ ರೈತರ ಕಷ್ಟಗಳಿಗೆ ಸ್ಪಂಧಿಸಿದ, ಅವರ ಕಷ್ಟಪರಿಹಾರ ಮಾಡಿದ...

ಮುಂದೆ ಓದಿ