Friday, 20th September 2024

Accident: ಖಾಸಗಿ ಮತ್ತು ಬಸ್ ಬೊಲೆರೋ ವಾಹನ ಮುಖಾಮುಖಿ ಡಿಕ್ಕಿ ಓರ್ವ ಸಾವು

ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕನಶೆಟ್ಟಹಳ್ಳಿ ಬಳಿ ಘಟನೆ. ಚಿಂತಾಮಣಿ : ಖಾಸಗಿ ಬಸ್ ಮತ್ತು ಟೊಮೆಟೋ ಸಾಗಾಣೆಕೆ ಮಾಡುವ ಬೊಲೆರೋ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೊಲೆರೋ ವಾಹನದ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿಂತಾಮಣಿ-ಚೇಳೂರು ರಸ್ತೆಯ ಸಿದ್ದೇಪಲ್ಲಿ ಕ್ರಾಸ್ ಬಳಿ ಮಂಗಳವಾರ ಬೆಳಿಗ್ಗೆ ಸುಮಾರು ೭ ಗಂಟೆ ಸಮಯದಲ್ಲಿ ನಡೆದಿದೆ. ಅಪಘಾತದಲ್ಲಿ ಸಾವನ್ನಪ್ಪಿರುವ ಟೊಮೆಟೋ ಸಾಗಾಣೆಕೆ ಮಾಡುವ ಬೊಲೆರೋ ವಾಹನದ ಚಾಲಕನನ್ನು ಚೇಳೂರು ತಾಲ್ಲೂಕು ಪಾತಪಾಳ್ಯ ಸಮೀಪದ ಶಿವಪುರ ಗ್ರಾಮದ 35 […]

ಮುಂದೆ ಓದಿ

ಚಿಂತಾಮಣಿಯಲ್ಲಿ ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಗಣಪತಿ ಹಬ್ಬ

ಚಿಂತಾಮಣಿ: ಗಣೇಶ ಚತುರ್ಥಿ ಹಿನ್ನೆಲೆ ಮುಸ್ಲಿಂ ಮುಖಂಡರಾದ ಶೇಖ್ ಸಾಧಿಕ್ ರಜ್ವಿ ಗಣಪನಿಗೆ ಪೂಜೆ ಸಲ್ಲಿಸಿ ಪ್ರಸಾದ  ಸೇವಿಸುವ ಮೂಲಕ ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಘಟನೆ ಚಿಂತಾಮಣಿ...

ಮುಂದೆ ಓದಿ

Ambedkar Statue: ಶಾಲಾ ಅವರಣದಲ್ಲಿ ಅಂಬೇಡ್ಕರ್ ಪುತ್ಥಳಿ ಪ್ರತ್ಯಕ್ಷ : ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸ

ಚಿಂತಾಮಣಿ: ರಾತ್ರೋ ರಾತ್ರಿ ಸರ್ಕಾರಿ ಶಾಲಾ ಆವರಣದಲ್ಲಿ ಅಂಬೇಡ್ಕರ್ ಪುತ್ಥಳಿಯನ್ನು ಸ್ಥಾಪಿಸಿರುವ ಘಟನೆ  ಚಿಂತಾಮಣಿ ನಗರದಲ್ಲಿ ಕಂಡು ಭಾನುವಾರ ಬೆಳಕಿಗೆ ಬಂದಿದ್ದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ...

ಮುಂದೆ ಓದಿ