Friday, 20th September 2024

ನಾಗರಿಕ ವಿಮಾನಯಾನ ಸಚಿವಾಲಯದ ಸಿಬ್ಬಂದಿ ಕರೋನಾಗೆ ಬಲಿ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯದ ಇಬ್ಬರು ಸಲಹೆಗಾರರು ಹಾಗೂ ವಾಯುಯಾನ ನಿಯಂತ್ರಕ ಡಿಜಿಸಿಎಯ ಇಬ್ಬರು ಅಧಿಕಾರಿಗಳು ಮಹಾಮಾರಿ ಕರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಸಲಹೆಗಾರರು 2020ರ ಕೋವಿಡ್-19 ಮೊದಲನೇ ಅಲೆಯ ಸಂದರ್ಭದಲ್ಲಿ ಮೃತಪಟ್ಟಿದ್ದರು. ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ)ನ ನಿರ್ದೇಶಕ ಮತ್ತು ಸಹಾಯಕ ನಿರ್ದೇಶಕರಿಬ್ಬರು 2021ರ ಕೋವಿಡ್-19 ಎರಡನೇ ಅಲೆಯ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸೋಂಕಿನ 2ನೇ ಅಲೆಯು ಭಾರತಕ್ಕೆ ತೀವ್ರ […]

ಮುಂದೆ ಓದಿ

ಅಧಿಕಾರ ವಹಿಸಿಕೊಂಡ ಜೋತಿರಾದಿತ್ಯ ಸಿಂಧಿಯಾ, ಜನರಲ್ ವಿ.ಕೆ.ಸಿಂಗ್

ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿ ಜೋತಿರಾದಿತ್ಯ ಸಿಂಧಿಯಾ ಹಾಗೂ ಸಹಾಯಕ ಸಚಿವರಾಗಿ ಜನರಲ್ ವಿ.ಕೆ.ಸಿಂಗ್ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. ಕಳೆದ ವರ್ಷದ ಮಾರ್ಚ್‌ ತಿಂಗಳಲ್ಲಿ ಬಿಜೆಪಿ...

ಮುಂದೆ ಓದಿ

ಜನವರಿ 31ರವರೆಗೆ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧ

ನವದೆಹಲಿ: ಬ್ರಿಟನ್‌ ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನ ನಿಷೇಧವನ್ನ ಜನವರಿ 31ರವರೆಗೆ ವಿಸ್ತರಿಸಲಾಗಿದೆ. ಇನ್ನು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಆದೇಶವನ್ನ ಪರಿಷ್ಕರಿಸಿದ್ದು, ಅಂತಾರಾಷ್ಟ್ರೀಯ ವಿಮಾನಗಳ...

ಮುಂದೆ ಓದಿ