243.35 ಕೋಟಿ ವೆಚ್ಚದ ಬೃಹತ್ ನೀರಾವರಿ ಯೋಜನೆ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ ಹೊಸಪೇಟೆ: ಜಲಸಂಪನ್ಮೂಲ ಇಲಾಖೆ, ಕರ್ನಾಟಕ ನೀರಾವರಿ ನಿಗಮದ ನಿಯಮಿತದ ವತಿಯಿಂದ 243.35 ಕೋಟಿ ರೂ.ಗಳ ವೆಚ್ಚದಲ್ಲಿ ವಿಜಯನಗರ ಕ್ಷೇತ್ರ ವ್ಯಾಪ್ತಿಯ ಪಾಪಿನಾಯನಕನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ನೀರನ್ನು ಎತ್ತಿ ಶಾಶ್ವತ ಕುಡಿಯುವ ನೀರು ಪೂರೈಸುವ ಮತ್ತು 22ಕೆರೆಗಳನ್ನು ತುಂಬಿಸುವ ಬೃಹತ್ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವರ್ಚುವಲ್ ತಂತ್ರಜ್ಞಾನದ ಮೂಲಕ ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು. ಮುಖ್ಯಮಂತ್ರಿಗಳು ವರ್ಚುವಲ್ ತಂತ್ರಜ್ಞಾನದ ಮೂಲಕ ಬೆಂಗಳೂರಿನ ಗೃಹಕಚೇರಿಯಿಂದಲೇ ಈ […]
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ನಿರ್ದೇಶಕರಾದ ಎನ್.ಭೃಂಗೇಶ್ ಅವರನ್ನು ಮಾನ್ಯ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಭೃಂಗೀಶ್ ಅವರು ಈ ಹಿಂದೆ ವಾರ್ತಾ...
ನೂತನ ಜಿಲ್ಲೆಗಳ ರಚನೆ ಅಭಿವೃದ್ಧಿ ದೃಷ್ಟಿಯಿಂದಾಗಿ ಉತ್ತಮ ಕಾರ್ಯ. ಆದರೆ ಈ ಪ್ರಯತ್ನ ಸ್ಥಳೀಯ ನಿವಾಸಿಗಳಲ್ಲಿ ಭರವಸೆ ಮೂಡಿಸಬೇಕೆ ಹೊರತು, ಧಕ್ಕೆ ಉಂಟುಮಾಡುವಂತಿರಬಾರದು. ಇದೀಗ ವಿಜಯನಗರ ಜಿಲ್ಲೆ...
ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯಾವಾಗ ಮರಾಠ ಅಭಿವೃದ್ಧಿ ಪ್ರಾಧಿಕಾರದ ಘೋಷಣೆ ಮಾಡಿದರೋ, ಆಗ ರಾಜ್ಯ ದಲ್ಲಿ ಸರಕಾರದ ವಿರುದ್ಧ ವಿರೋಧದ ಅಲೆ ಏಳಲು...
ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಬೆಂಗಳೂರು: 2017 ರಲ್ಲಿ ನಡೆದ ಪ್ರಥಮ ದರ್ಜೆ, ದ್ವಿತೀಯ ದರ್ಜೆ ಸಹಾಯಕರ ಪರೀಕ್ಷೆಯಲ್ಲಿ 1812 ಮಂದಿ ಉತ್ತೀರ್ಣ ರಾಗಿದ್ದು, ಇದರಲ್ಲಿ...
ಹಂಪಿ ಎಕ್ಸ್’ಪ್ರೆಸ್ ದೇವಿ ಮಹೇಶ್ವರ ಹಂಪಿನಾಯ್ಡು ಭೌಗೋಳಿವಾಗಿ ಯಾವುದೇ ಜನವಾಸಿ ಪ್ರದೇಶವಾಗಲಿ ಅಲ್ಲಿ ಅದರದೇ ಆದ ವೈಚಾರಿಕತೆ, ಪರಂಪರೆ, ವೈಶೇಷಿಕವಾದ ಸೆಲೆ ಇರುತ್ತದೆ. ಅದರಲ್ಲೂ ವಿಶ್ವಕ್ಕೇ ಅತ್ಯುನ್ನತ...
ಹಂಪಿಯ ಕಲ್ಲಿನ ರಥ ವೀಕ್ಷ ಣೆ ಮಾಡಿದ ಸಚಿವ ವಾಸ್ತುಶಿಲ್ಪಿಗಳ ಕೈಚಳಕಕ್ಕೆ ಸಚಿವರ ಸಂತಸ ಹಂಪಿ: 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಬಳ್ಳಾರಿ ಜಿಲ್ಲೆಯ...
ಐಟಿ ಹಬ್ ಆಗಿರುವ ಬೆಂಗಳೂರಿನಲ್ಲಿ ರಾಜ್ಯ ಸರಕಾರ ಐಟಿ ಸಮಿಟ್ ಅನ್ನು ನಡೆಸಿದೆ. ಕರೋನಾ ಆತಂಕದ ನಡುವೆಯೂ ಅಂತಾರಾಷ್ಟ್ರೀಯ ಮಟ್ಟದ ಈ ಸಮಾವೇಶವನ್ನು ಆಯೋಜಿಸಿರುವುದು ಸ್ವಾಗತಾರ್ಹ. ಆದರೆ...