Tuesday, 21st March 2023

ಮೃತ ಅರ್ಚಕರ ಕುಟುಂಬಗಳಿಗೆ ತಲಾ ಐದು ಲಕ್ಷ ಪರಿಹಾರ

ಮಂಡ್ಯ: ಮಂಡ್ಯದ ಅರ್ಕೇಶ್ವರ ದೇಗುಲದಲ್ಲಿ ಹತ್ಯೆಗೀಡಾದ ಮೂವರು ಅರ್ಚಕರ ಕುಟುಂಬಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪರಿಹಾರವಾಗಿ ತಲಾ ಐದು ಲಕ್ಷ ರೂಪಾಯಿ ನೀಡುವುದಾಗಿ ತಿಳಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ. ಅರ್ಚಕರ ಹತ್ಯೆ ಘಟನೆ ಸಿಎಂ ಯಡಿಯೂರಪ್ಪನವರ ಗಮನಕ್ಕೂ ಬಂದಿದೆ. ಕೊಲೆಗಡುಕರು ಎಲ್ಲೇ ಅಡಗಿದರೂ ಬಂಧಿಸಲಿದ್ದೇವೆ. ಗೃಹ ಸಚಿವರು ಈ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಮಂಡ್ಯದ ಅರ್ಕೇಶ್ವರ ದೇವಾಲಯದಲ್ಲಿ ಮೂವರು ಅರ್ಚಕರ ತಲೆ ಮೇಲೆ ಕಲ್ಲು ಎತ್ತಿ ಹಾಕಿ […]

ಮುಂದೆ ಓದಿ

ಎಂತಹ ಒತ್ತಡಕ್ಕೂ ನಮ್ಮ ಸರ್ಕಾರ ಮಣಿಯುವುದಿಲ್ಲ: ಸಿಎಂ ಯಡಿಯೂರಪ್ಪ

‘ಡ್ರಗ್ಸ್‌ ಪ್ರಕರಣವನ್ನ ಸರ್ಕಾರ ತುಂಬಾನೇ ಗಂಭೀರವಾಗಿ ತೆಗೆದುಕೊಂಡಿದೆ. ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿಎಸ್‌ವೈ ಪ್ರತಿಕ್ರಿಯೆ ನೀಡಿದ್ದು, ಸಿಸಿಬಿ ತನಿಖೆ ಯಾಗ್ತಿದೆ. ಕೆಲವರ ಬಣ್ಣ...

ಮುಂದೆ ಓದಿ

30 ಮಂದಿ ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆವತಿಯಿಂದ ವಿವಿಧ ಕ್ಷೇತ್ರಗಳ ಸಾಧಕರಿಗೆ ನೀಡುವ ಕೆಂಪೇಗೌಡ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕೆಂಪೇಗೌಡ ದಿನಾಚರಣೆ ಅಂಗವಾಗಿ ಪ್ರಶಸ್ತಿ ಘೋಷಣೆ, ಸನ್ಮಾನ, ಪ್ರಶಸ್ತಿ...

ಮುಂದೆ ಓದಿ

error: Content is protected !!