Friday, 20th September 2024

CM Siddaramayya: ಸಿಎಂ ಸಿದ್ದರಾಮಯ್ಯರಿಂದ ಸರ್ದಾರ್ ಪಟೇಲರ ಪುತ್ಥಳಿಗೆ ಮಾಲಾರ್ಪಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿನ ಸರ್ದಾರ್ ಪಟೇಲರ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉತ್ಸವಕ್ಕೆ ಸ್ವಾಗತಿಸಲು ಸರ್ದಾರ್ ಪಟೇಲ್ ಅವರ ವೃತ್ತದಲ್ಲಿ ಗೊಂದಳಿ, ಮೇರು ಕೋಲಾಟ, ಡೊಳ್ಳು ಕುಣಿತ, ಹಲಗಿ ವಾದ್ಯ ಮತ್ತು ಹೆಜ್ಜೆ ಮೇಳದ ನೃತ್ಯ ಸೇರಿ ವಿವಿಧ ಕಲಾ ತಂಡಗಳು ಉತ್ಸವಕ್ಕೆ ಮೆರುಗು ನೀಡಿತು. ಈ ಸಂದರ್ಭದಲ್ಲಿ ಸಚಿವರಾದ ಕೆಜೆ ಜಾರ್ಜ್, ಭೈರತಿ ಸುರೇಶ್, ಮುನಿಯಪ್ಪ, ಪ್ರಿಯಾಂಕ್ […]

ಮುಂದೆ ಓದಿ