Sunday, 8th September 2024

ಉ.ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಲಕ್ನೋ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ರೈತರು, ಕೊವಿಡ್ 19 ವಾರಿಯರ್ಸ್​, ಶಿಕ್ಷಕರು ಮತ್ತು ಮಧ್ಯಮ ವರ್ಗದವರಿಗೆ ಅನುಕೂಲವಾಗುವಂತ ಹಲವು ಅಂಶಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ. ರಾಜ್ಯದ ಹಲವು ಪತ್ರಕರ್ತರ ವಿರುದ್ಧ ಹಾಕಲಾದ ಸುಳ್ಳು ಕೇಸ್​ಗಳನ್ನು ಹಿಂಪಡೆಯುವುದಾಗಿಯೂ ಪ್ರಿಯಾಂಕಾ ಗಾಂಧಿ ವಾದ್ರಾ ತಿಳಿಸಿದ್ದಾರೆ. ಕಾಂಗ್ರೆಸ್ ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದ 10 ದಿನಗಳಲ್ಲಿ ಛತ್ತೀಸ್​ಗಢ್​​ನಂತೆಯೇ ಇಲ್ಲಿಯೂ ಕೂಡ ರೈತರ ಎಲ್ಲ ರೀತಿಯ ಕೃಷಿ ಸಾಲ ಮನ್ನಾ ಮಾಡಲಾಗುವುದು. ಭತ್ತ ಮತ್ತು ಗೋಧಿಯನ್ನು ಪ್ರತಿ ಕ್ವಿಂಟಲ್​ಗೆ […]

ಮುಂದೆ ಓದಿ

error: Content is protected !!