Sunday, 12th May 2024

ಸಾವಿನಲ್ಲೂ ಸುಳ್ಳು ಹೇಳಿಕೊಂಡು ತಿರುಗುವ ಬಿಜೆಪಿಗರು: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಜ್ಯ ಸರ್ಕಾರ ಕರೋನಾ ಪರಿಹಾರ ಘೋಷಣೆ ರದ್ದು ಮಾಡಿರುವ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಕೂ ಮಾಡಿರುವ ಪ್ರಿಯಾಂಕ್ ಖರ್ಗೆ, ‘ ಕರೋನಾದಿಂದ ಮೃತಪಟ್ಟವರಿಗೆ ಈಗಾ ಗಲೇ ₹1 ಲಕ್ಷ ಪರಿಹಾರ ನೀಡಲಾಗಿದೆ ಎಂದು ಹೇಳುವ ಸಚಿವರು. ಪರಿಹಾರ ಇನ್ನೂ ಕೊಟ್ಟಿಲ್ಲ, ಕೊಟ್ಟೇ ತೀರುತ್ತೇವೆ ಎನ್ನುವ ಮಾಜಿ ಮುಖ್ಯಮಂತ್ರಿಗಳು.ಇದೆಲ್ಲದರ ನಡುವೆ ಪರಿಹಾರ ಘೋಷಣೆಯ ಆದೇಶವನ್ನೇ ರದ್ದು ಮಾಡಿದ ರಾಜ್ಯ ಸರ್ಕಾರ. ಸಾವಿನಲ್ಲೂ ಸುಳ್ಳು ಹೇಳಿಕೊಂಡು ತಿರುಗುವ ಬಿಜೆಪಿಗರು’ ಎಂದು […]

ಮುಂದೆ ಓದಿ

ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ರಿಲೀಫ್: ₹ 749.55 ಕೋ. ಮೊತ್ತದ ಪ್ಯಾಕೇಜ್ ಘೋಷಣೆ

ಬೆಂಗಳೂರು : ಎರಡನೇ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಶ್ರಮಿಕ ವರ್ಗಕ್ಕೆ ಘೋಷಿಸಿದಂತೆ, ರಾಜ್ಯ ಸರ್ಕಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮೊದಲ ಕಂತಿನಲ್ಲಿ...

ಮುಂದೆ ಓದಿ

ಕೋವಿಡ್‌-19 ಪರಿಹಾರ ಪ್ಯಾಕೇಜ್‌ಗೆ ಅನುಮೋದನೆ ಪಡೆಯುವಲ್ಲಿ ಅಧ್ಯಕ್ಷ ಬೈಡನ್‌ ಯಶಸ್ವಿ

ವಾಷಿಂಗ್ಟನ್‌: ಸುಮಾರು 1.9 ಟ್ರಿಲಿಯನ್‌ ಡಾಲರ್‌ ಮೊತ್ತದ ಕೋವಿಡ್‌-19 ಪರಿಹಾರ ಪ್ಯಾಕೇಜ್‌ಗೆ ಅಮೆರಿಕದ ಸಂಸತ್‌ ಅನುಮೋದನೆ ನೀಡಿದೆ. 219-212 ಮತಗಳಿಂದ ಪ್ಯಾಕೇಜ್‌ಗೆ ಅನುಮೋದನೆ ಪಡೆಯುವ ಮೂಲಕ ಅಧ್ಯಕ್ಷ ಜೋ...

ಮುಂದೆ ಓದಿ

error: Content is protected !!