Wednesday, 24th April 2024

ಕಾಶ್ಮೀರ ನರಮೇಧ ಕುರಿತ ನಟಿ ಸಾಯಿ ಪಲ್ಲವಿ ಹೇಳಿಕೆ: ಮಿಶ್ರ ಪ್ರತಿಕ್ರಿಯೆ..

ನವದೆಹಲಿ: ತೆಲುಗು, ತಮಿಳು, ಮಲಯಾಳಂನ ನಟಿ ಸಾಯಿ ಪಲ್ಲವಿ ತಮ್ಮ ಮುಂಬರುವ ಚಲನಚಿತ್ರ `ವಿರಾಟ ಪರ್ವಮ್’ ಪ್ರಮೋಷನ್ ವೇಳೆ ಕಾಶ್ಮೀರ ದಲ್ಲಿ ನಡೆದ ನರಮೇಧವನ್ನು `ಗೋ ಸಾಗಾಟಕ್ಕಾಗಿ’ ನಡೆಯುವ ಹತ್ಯೆಗಳಿಗೆ ಹೋಲಿಸಿದ್ದಾರೆ. ಆಕೆಯ ಅಭಿಪ್ರಾಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಹೇಳಿಕೆ ಗಳು ವ್ಯಕ್ತವಾಗಿವೆ. ಕೆಲವರು ನಟಿಯ ಮಾತುಗಳನ್ನು ಪ್ರಶಂಸಿಸಿದರೆ ಕೆಲವರು ಒಪ್ಪಿಲ್ಲ. ಯುಟ್ಯೂಬ್ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ “ನಾನು ತಟಸ್ಥ ವಾತಾವರಣದಲ್ಲಿ ಬೆಳೆದವಳು. ಎಡಪಂಥ ಹಾಗೂ ಬಲಪಂಥದ ಬಗ್ಗೆ ನಾನು ಕೇಳಿದ್ದೇನೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರವು ಕಾಶ್ಮೀರಿ […]

ಮುಂದೆ ಓದಿ

ಗೋ ಹತ್ಯೆ ಮಾಡಿದವನಿಗೆ ಅಲಹಾಬಾದ್ ಹೈಕೋರ್ಟ್ ವಿಶೇಷ ಶಿಕ್ಷೆ!

ಅಲಹಾಬಾದ್: ಗೋ ಹತ್ಯೆ ನಿಷೇಧ ಕಾನೂನು ಬಲವಾಗಿದ್ದರೂ ಗೋ ಹತ್ಯೆ ನಡೆಯುತ್ತಲೇ ಇದೆ. ಇದೀಗ ಗೋವುಗಳನ್ನು ಹತ್ಯೆ ಮಾಡಿದವನಿಗೆ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ವಿಶೇಷ ಶಿಕ್ಷೆಯೊಂದನ್ನು...

ಮುಂದೆ ಓದಿ

error: Content is protected !!