Thursday, 19th September 2024

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ನಾಯಕರಿಂದ ಸೈಕಲ್‌ ರ‍್ಯಾಲಿ

ಮುಂಬೈ: ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನ‌ ರಾಜ್ಯ ಘಟಕದ ಅಧ್ಯಕ್ಷ ನಾನಾ ಪಟೋಲೆ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು ವಿಧಾನ ಭವನದ ಮುಂದೆ ಸೋಮವಾರ ಸೈಕಲ್‌ ರ‍್ಯಾಲಿ ನಡೆಸಿದರು. ಮಹಾರಾಷ್ಟ್ರ ವಿಧಾನಸಭೆಯ ‌ಬಜೆಟ್‌ ಅಧಿವೇಶನ ಸೋಮವಾರ ಆರಂಭವಾಯಿತು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಸಚಿವರಾದ ಬಾಳಸಾಹೇಬ್‌ ಥೋರಟ್‌, ಅಸ್ಲಂ ಶೇಖ್, ಯಶೋಮತಿ ಠಾಕೂರ್ ಮತ್ತು ಮುಂಬೈನ ಕಾಂಗ್ರೆಸ್ ಮುಖ್ಯಸ್ಥ ಅಶೋಕ್ ಅಲಿಯಾಸ್ ಭಾಯ್ ಜಗ್ತಾಪ್ ಅವರು ಬಜೆಟ್‌ ಅಧಿವೇಶನ ಆರಂಭಕ್ಕೂ ಮುನ್ನ ಸೈಕಲ್‌ ರ‍್ಯಾಲಿಯಲ್ಲಿ ಭಾಗವಹಿಸಿ ದ್ದರು. ನಾನಾ […]

ಮುಂದೆ ಓದಿ