Friday, 20th September 2024

ದಂಡಾನಾ.. ಸುರಕ್ಷತೆನಾ..?

ಲಕ್ಷ್ಮೀಕಾಂತ್ ಎಲ್.ವಿ, ತುಮಕೂರು ವಿಶ್ವವಿದ್ಯಾನಿಲಯ ಸಂಚಾರಿ ನಿಯಮಗಳ ಉಲ್ಲಂಘನೆಯಿಂದ ಅಪಘಾತಗಳು ಹೆಚ್ಚುತ್ತಿದ್ದು, ಅಮಾಯಕರೇ ಹೆಚ್ಚು ಜೀವ ಕಳೆದುಕೊಳ್ಳುತ್ತಿದ್ದಾರೆ. ದೇಶಾದ್ಯಂತ ಸಂಚಾರಿ ನಿಯಮಗಳ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆೆಲೆಯಲ್ಲಿ, ಮೋಟಾರ್ ವಾಹನ ಕಾಯಿದೆಗೆ ಕೆಲವು ತಿದ್ದುಪಡಿ ತರಲಾಗಿದ್ದು, ಈ ಹಿಂದಿನ ದಂಡದ ಮೊತ್ತಗಳನ್ನು ದುಪ್ಪಟ್ಟು ಮಾಡಲಾಗಿದ್ದು, ಸಂಚಾರಿ ನಿಯಮಗಳನ್ನು ಉಲ್ಲಂಸಿ ವಾಹನ ಚಾಲನೆ ಮಾಡುವ ಪ್ರವೃತ್ತಿಯನ್ನು ತಡೆಯಲು ಸಂಚಾರಿ ನಿಯಮಗಳನ್ನು ತಿದ್ದುಪಡಿ ಮಾಡಲಾಗಿದೆ. ಹೊಸ ದಂಡ ಶುಲ್ಕಗಳನ್ನು ನಿಗದಿಪಡಿಸಿರುವುದು ಎಲ್ಲರಿಗೂ ತಿಳಿದಿದೆ. ಅದಕ್ಕೆೆ ಪೂರಕವಾಗಿ ವಾದ-ವಿವಾದಗಳು ನಡೆದು ರಾಜ್ಯದಲ್ಲಿ […]

ಮುಂದೆ ಓದಿ