ಪುತ್ತೂರು : ಪುತ್ತೂರು ತಾಲೂಕಿನ ಯುವತಿಯರು ದೇಶ ಸೇವೆಯ ಕಾರ್ಯಕ್ಕೆ ಮುಂದಾಗಿದ್ದು, ಗಡಿಭದ್ರತಾ ಪಡೆಗೆ ಆಯ್ಕೆಯಾ ಗಿದ್ದಾರೆ. ಪುತ್ತೂರು ಹೊರವಲಯದ ಬಲ್ನಾಡಿನ ಪರಜಾಲ್ ದೇವಸ್ಯದ ರಮ್ಯಾ ಮತ್ತು ಕಡಬ ತಾಲೂಕಿನ ಕಾಣಿಯೂರಿನ ಯೋಗಿತಾ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿದ್ದಾರೆ. ಇವರಿಬ್ಬರೂ ಏಪ್ರಿಲ್ 1 ರಂದು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ರಮ್ಯಾ ಅವರು ಬಲ್ನಾಡಿನ ಪದ್ಮಯ್ಯ ಗೌಡ-ತೇಜವತಿ ದಂಪತಿಗಳ ಪುತ್ರಿ, ಪುತ್ತೂರು ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢ ಮತ್ತು ಪಿಯು ಶಿಕ್ಷಣ ಮುಗಿಸಿದ್ದು, ವಿವೇಕಾನಂದ ಕಾಲೇಜಿನಲ್ಲಿ ಪದವಿ […]
ವಿಟ್ಲ: ವಿಟ್ಲ ಚೆಕ್ ಪೋಸ್ಟ್ನಲ್ಲಿ ಶುಕ್ರವಾರ ಕರ್ತವ್ಯದಲ್ಲಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಲು ದುಷ್ಕರ್ಮಿಗಳ ತಂಡ ಯತ್ನಿಸಿದ್ದು, ತಕ್ಷಣವೇ ಕಾರ್ಯಾಚರಣೆ ನಡೆಸಿದ ಪೊಲೀಸರು...
ಮಂಗಳೂರು: ನಗರ ಪ್ರದೇಶಗಳಲ್ಲಿ ಗಿಡ ಮರಗಳಿಗೆ ಹಾನಿ ಮಾಡದೆ ಎರಡು ಮೂರು ಅಂತಸ್ತಿನ ಮನೆ ಕಟ್ಟುವುದಿದೆ. ಈ ಮೂಲಕ ಪರಿಸರ ರಕ್ಷಣೆಗೆ ಆದ್ಯತೆ ನೀಡಲಾಗುತ್ತದೆ. ಆದರೆ, ದಕ್ಷಿಣ...
ಬಂಟ್ವಾಳ: ಪಾಣೆಮಂಗಳೂರು ಸಮೀಪದ ಗುಡ್ಡೆಅಂಗಡಿ ನೂರುದ್ದಿನ್ ಜುಮಾ ಮಸೀದಿ ಸಮೀಪ ಅಂತ್ಯ ವಿಶ್ರಮ ಹೊಂದು ತ್ತಿರುವ ಶೈಖ್ ಮೌಲವಿ (ಖ.ಸಿ) ಅವರ ದರ್ಗಾ ಉರೂಸ್ ಕಾರ್ಯಕ್ರಮ ನಡೆದಿದ್ದು,...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಗುಂಡಿ ನಿರ್ಮಾಣದ ವೇಳೆ ಮಣ್ಣು ಕುಸಿತಗೊಂಡ ಪರಿಣಾಮ, ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ಅರ್ಲಪದವು ಎಂಬಲ್ಲಿ ಗುಂಡಿ ನಿರ್ಮಾಣ...
ವಿಟ್ಲ: ಬೆಳಗ್ಗೆಯೇ ಸಂಭವಿಸಿದ ಅಗ್ನಿಅವಘಡದಲ್ಲಿ ಎರಡು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಬಳಿಯಲ್ಲಿರುವ ಕೆ.ಜೆ.ಟವರ್ಸ್ ನಲ್ಲಿರುವ ಎಂ.ಪಿ...