Thursday, 19th September 2024

ಬಿಸಿಯೂಟ ಬಹಿಷ್ಕರಿಸಿದ ಮೇಲ್ವರ್ಗದ ವಿದ್ಯಾರ್ಥಿಗಳು..ಕಾರಣವಿಷ್ಟೇ ?

ಡೆಹ್ರಾಡೂನ್: ಉತ್ತರಾಖಂಡದ ಚಂಪಾವತ್ ಜಿಲ್ಲೆಯಲ್ಲಿ ದಲಿತ ಮಹಿಳೆ ಸಿದ್ಧಪಡಿಸಿದ ಬಿಸಿಯೂಟವನ್ನು ಹಿಂದೂ ಮೇಲ್ವರ್ಗದ ವಿದ್ಯಾರ್ಥಿಗಳು ಬಹಿಷ್ಕರಿಸಿದ ಘಟನೆ ನಡೆದಿದೆ. ಈ ಮೂಲಕ ರಾಜ್ಯದಲ್ಲಿ ವ್ಯಾಪಕವಾಗಿರುವ ಸಾಮಾಜಿಕ ತಾರತಮ್ಯ ಮತ್ತು ಜಾತಿ ಪೂರ್ವಾಗ್ರಹದ ಬಗ್ಗೆ ವಿವಾದ ಹುಟ್ಟು ಹಾಕಿದೆ. ಜಿಲ್ಲೆಯ ಸುಖೀಧಂಗ್ ಪ್ರದೇಶದ ಜೂಲ್ ಗ್ರಾಮದ ಸರ್ಕಾರಿ ಮಾಧ್ಯಮಿಕ ಶಾಲೆಯ ಭೋಜನ ಮಾತಾ ಹುದ್ದೆಗೆ ದಲಿತ ಮಹಿಳೆ ಸುನೀತಾ ದೇವಿ ಯವರನ್ನು ಇತ್ತೀಚೆಗೆ ನೇಮಕ ಮಾಡಲಾಗಿತ್ತು. ಆರರಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಊಟ ಸಿದ್ಧಪಡಿಸುವ ಹೊಣೆಯನ್ನು ಇವರಿಗೆ ವಹಿಸ […]

ಮುಂದೆ ಓದಿ