ಮೈಸೂರು : ಪ್ರಸಕ್ತ ಸಾಲಿನ ದಸರಾ ಯಶಸ್ವಿಯಾಗಿ ಮುಕ್ತಾಯವಾಗಿದ್ದು, ಮುಂದಿನ ವರ್ಷ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಶನಿವಾರ ಹೇಳಿದ್ದಾರೆ. ಸಿಎಂ, ದಸರಾ ಯಶಸ್ಸಿಗೆ ಸಹಕರಿಸಿದ ಮೈಸೂರಿನ ಜನತೆಗೆ ವಿಶೇಷ ಅಭಿನಂದನೆ ಸಲ್ಲಿಸಿದರು. ದಸರಾ ಸಂಧರ್ಭದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೆಜನ ನೀಡುತ್ತೇವೆ. ದಸರಾ ವಸ್ತು ಪ್ರದರ್ಶನವನ್ನು 365 ದಿನ ಬಳಕೆ ಮಾಡಲು ಚಿಂತನೆ ನಡೆಸಿದ್ದು, ಆ ಬಗ್ಗೆ ಮಾತುಕತೆ ನಡೆಸುತ್ತೇನೆ ಎಂದರು. ನಾಳೆಯಿಂದ ನಾಲ್ಕು ದಿನಗಳ ಕಾಲ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತಿದ್ದು, ಎರಡು ದಿನ ಹಾನಗಲ್, […]
ಬೆಂಗಳೂರು: ದಸರಾ ಬಳಿಕ 1 ರಿಂದ 5 ನೇ ತರಗತಿ ಆರಂಭಕ್ಕೆ ಸಿದ್ದತೆ ನಡೆಸಲಾಗಿದೆ. ಕಿರಿಯ ಪ್ರಾಥಮಿಕ ಶಾಲೆಗಳ ಆರಂಭಕ್ಕೆ ಸಭೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಬಿಸಿ...
ಮೈಸೂರು: ದಸರಾ ಪ್ರಯುಕ್ತ ಮೈಸೂರು ರಾಜಮನೆತನದವರು ಅರಮನೆ ಒಳ ಆವರಣದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನಡೆಸುವುದರಿಂದ ಅ.1ರಿಂದ ಅರಮನೆ ವೀಕ್ಷಣೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ. ಅ.1ರಂದು ಸಿಂಹಾಸನ...
ಬಹುನಿರೀಕ್ಷಿತ ,ಆರ್ ಆರ್ ಆರ್, ರೌದ್ರ ರಣ ರುಧಿರ, ಚಿತ್ರವೂ ದಸರಾ ಹಬ್ಬದಂದು ತೆರೆಗಪ್ಪಳಿಸಲು ಸಿದ್ಧವಾಗಿದೆ. ರಾಜಮೌಳಿ ನಿರ್ದೇಶನದ ಈ ಚಿತ್ರವನ್ನು ಕನ್ನಡಕ್ಕೆ ಕೆ.ಆರ್.ಜಿ ಸ್ಟುಡಿಯೊಸ್ ತರುತ್ತಿದೆ....