Tuesday, 22nd October 2024

ಸುಲಿಗೆ ಮಾಡಿದ್ದ ಆರೋಪಿ 5 ಗಂಟೆಯಲ್ಲೇ ಬಂಧನ

ದಾವಣಗೆರೆ: ಚಾಕು ತೋರಿಸಿ ವಿದ್ಯಾರ್ಥಿಯ‌ನ್ನು ಸುಲಿಗೆ ಮಾಡಿದ್ದ ಆರೋಪಿಯನ್ನು ವರದಿಯಾದ 5 ಗಂಟೆಯಲ್ಲೇ ಬಂಧಿಸಿರುವ ಪೊಲೀಸರು ಆತನಿಂದ ₹1.35 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ. ಆಜಾದ್‌ನಗರದ ಬೂದಾಳ್‌ ರಸ್ತೆಯ ನಿವಾಸಿ ಆಲಿ ಹಸನ್ ಅಲಿಯಾಸ್ ಅಲಿ (20) ಬಂಧಿತ. ಈತನಿಂದ ₹ 55,000 ಬೆಲೆ ಬಾಳುವ 10.35 ಗ್ರಾಂ ಬಂಗಾರದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಿಸಿದ ಪಲ್ಸರ್ ಬೈಕನ್ನು ವಶಪಡಿಸಿಕೊಂಡಿದ್ದಾರೆ. ಜಿಎಂಐಟಿ ಕಾಲೇಜು ವಿದ್ಯಾರ್ಥಿ ಚಿತ್ರದುರ್ಗದ ನಿವಾಸಿ ಹರ್ಷಿತ್ ಎಸ್. ಪರೀಕ್ಷೆ ಮುಗಿಸಿಕೊಂಡು ಬೈಕ್‌ನಲ್ಲಿ ಹೋಗುತ್ತಿದ್ದ […]

ಮುಂದೆ ಓದಿ

ರಾಮ ಮಂದಿರಕ್ಕೆ ದಾವಣಗೆರೆಯಿಂದ 15 ಕೆ.ಜಿ ತೂಕದ ಬೆಳ್ಳಿ ಇಟ್ಟಿಗೆ ಸಮರ್ಪಣೆ

ದಾವಣಗೆರೆ: ಅಯೋದ್ಯೆಯ ರಾಮ ಮಂದಿರಕ್ಕೆ ಬೆಣ್ಣೆನಗರಿ ದಾವಣಗೆರೆಯಿಂದ 15 ಕೆ.ಜಿ ತೂಕದ ಬೆಳ್ಳಿ ಇಟ್ಟಿಗೆ ಸಮರ್ಪಣೆ ಮಾಡಲಾಯಿತು. ದಾವಣಗೆರೆಯ ರೇಣುಕಾ ಮಂದಿರದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿದ ಮಾಜಿ...

ಮುಂದೆ ಓದಿ

ಮನೆಯ ಗೋಡೆ ಕುಸಿದು ಬಿದ್ದು ಮಗು ಸಾವು

ದಾವಣಗೆರೆ: ಜಿಲ್ಲೆಯಲ್ಲಿ ಮಳೆ‌ ಆರ್ಭಟ ಮುಂದುವರೆದಿದ್ದು, ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮನೆ ಕುಸಿದು ಪುಟ್ಟ ಬಾಲಕಿ ಸಾವನ್ನಪ್ಪಿ ತಂದೆ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ದಾವಣಗೆರೆ...

ಮುಂದೆ ಓದಿ

ಹಳೆಯ ದ್ವೇಷಕ್ಕೆ ಅಡಿಕೆ ಗಿಡಗಳು ನಾಶ…!

ದಾವಣಗೆರೆ: ಇಬ್ಬರು ವ್ಯಕ್ತಿಗಳ ನಡುವೆ ಇದ್ದ ಹಳೆಯ ದ್ವೇಷಕ್ಕೆ ತೋಟದಲ್ಲಿ ಬೆಳೆದಿದ್ದ ಅಡಿಕೆ ಗಿಡಗಳು ನಾಶ ವಾಗಿವೆ. ದಾವಣಗೆರೆ ತಾಲೂಕಿನ ನಾಗರಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಹಳೆಯ...

ಮುಂದೆ ಓದಿ

ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ 2 ಚಿನ್ನ 1 ಬೆಳ್ಳಿ ಪದಕ

ಮಂಗಳೂರು: ಈಚೆಗೆ ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆ ಸಿಬ್ಬಂದಿ ಗೀತಾ ಸಿ ಅವರು ವಿವಿಧ ಈಜು ಸ್ಪರ್ಧೆಯಲ್ಲಿ...

ಮುಂದೆ ಓದಿ