Thursday, 19th September 2024

ವೃತ್ತಿಪರ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ದಾವಣಗೆರೆ ಎಕ್ಸ್‌ಪ್ರೆಸ್ ಆರ್.ವಿನಯ್ ಕುಮಾರ್

ಬೆಂಗಳೂರು: ಭಾರತದ ಕ್ರಿಕೆಟಿಗ, ಕರ್ನಾಟದ ಮಾಜಿ ನಾಯಕ ದಾವಣಗೆರೆ ಎಕ್ಸ್‌ಪ್ರೆಸ್ ಖ್ಯಾತಿಯ ಆರ್.ವಿನಯ್ ಕುಮಾರ್ ಅಂತರಾಷ್ಟ್ರೀಯ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ವಿನಯ್ ಕುಮಾರ್ ಈ ಕುರಿತು ಟ್ವೀಟ್ ಮಾಡಿದ್ದು, ಮಿಶ್ರ ಭಾವನೆಗಳೊಂದಿಗೆ ಅಂತರಾಷ್ಟ್ರೀಯ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಇದೊಂದು ಸುಲಭ ನಿರ್ಧಾರವಾಗಿರಲಿಲ್ಲ. ಆದರೆ ಪ್ರತಿಯೊಬ್ಬ ಕ್ರೀಡಾಪಟುವಿನ ಜೀವನ ದಂತೆ ನನ್ನ ಜೀವನದಲ್ಲೂ ದಿನ ಬಂದಿದೆ ಎಂದು ಭಾವುಕ ಸಂದೇಶದಲ್ಲಿ ತಿಳಿಸಿದರು. ನನ್ನ ಕ್ರೀಡಾ ಜೀವನ ಜೀವನದುದ್ಧಕ್ಕೂ ನೆನಪಿಸುವ ಅನೇಕ […]

ಮುಂದೆ ಓದಿ