Thursday, 19th September 2024

ಚಂದಾ ಕೊಚ್ಚರ್ ಪತಿ ದೀಪಕ್ ಕೊಚ್ಚರ್’ಗೆ ಜಾಮೀನು

ಮುಂಬೈ: ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಪತಿ ದೀಪಕ್ ಕೊಚ್ಚರ್ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿದ್ದ ದೀಪಕ್ ಕೊಚ್ಚಾರ್‌ರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಂಧಿಸಿದ್ದರು. ವಿಡಿಯೊಕಾನ್‌ ಸಮೂಹಕ್ಕೆ ಬ್ಯಾಂಕ್‌ನಿಂದ ಸಾಲ ನೀಡುವ ಮೂಲಕ ಅಕ್ರಮ ಹಣ ವರ್ಗಾವಣೆಗೆ ನೆರವು ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಆ ಹಿನ್ನೆಲೆಯಲ್ಲಿ ಕೊಚ್ಚಾರ್‌ ದಂಪತಿಯ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ […]

ಮುಂದೆ ಓದಿ