ದೀಪಾವಳಿ ಹಬ್ಬದ ವೇಳೆ ಆಹಾರ ಧಾನ್ಯ ಬೆಲೆ ನಿಯಂತ್ರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಗ್ರಾಹಕರಿಗೆ ಎಂಆರ್ಪಿ ದರದಲ್ಲಿ ವಿತರಿಸಲು ಮುಂದಾಗಿದೆ. ನವದೆಹಲಿಯಲ್ಲಿ ಎಂಆರ್ಪಿ ದರದಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಈ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆ ಹೊರೆ ತಗ್ಗಿಸಲು ಕ್ರಮ ಕೈಗೊಂಡಿದೆ. ನವದೆಹಲಿಯ ಕೃಷಿ ಭವನದಲ್ಲಿ ಇಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರು, ಕಡಿಮೆ ದರದಲ್ಲಿ ಆಹಾರ ಧಾನ್ಯ ಪೂರೈಕೆ ವಾಹನಕ್ಕೆ ಚಾಲನೆ ನೀಡಿದರು. ಈ ಕುರಿತ ವಿವರ ಇಲ್ಲಿದೆ.
Diwali Bank Hoildays 2024: ದೀಪಾವಳಿ ಹಬ್ಬದ ಪ್ರಯುಕ್ತ ಬ್ಯಾಂಕ್ಗಳಿಗೆ ನಿರಂತರ 4 ದಿನ ರಜೆ ಇರಲಿದೆ. ಈ ಕುರಿತಾದ ವಿವರ...
deepavali special trains: ಹಬ್ಬಗಳ ಸಂದರ್ಭಗಳಲ್ಲಿ ರೈಲುಗಳು ತುಂಬಿ ತುಳುಕುತ್ತಿದ್ದು, ಇದನ್ನು ಗಮನಲ್ಲಿಟ್ಟುಕೊಂಡು ಭಾರತೀಯ ರೈಲ್ವೆಯು ಹೆಚ್ಚುವರಿಯಾಗಿ ವಿಶೇಷ ರೈಲುಗಳನ್ನು...
BBMP news: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ತ್ಯಾಜ್ಯ, ಉತ್ಪತ್ತಿಯಾಗುತ್ತದೆ. ಇದರ ವಿಲೇವಾರಿಗೆ ಸೂಚನೆ ನೀಡಲಾಗಿದೆ....
ಈ ಬಾರಿ ದೀಪಾವಳಿ (Deepavali) ಹಬ್ಬವನ್ನು ಅಕ್ಟೋಬರ್ 31 ಅಥವಾ ನವೆಂಬರ್ 1 ರಂದು ಆಚರಿಸುವುದೋ ಎನ್ನುವ ಗೊಂದಲ ಹೆಚ್ಚಿನವರಲ್ಲಿ ಉಂಟಾಗಿದೆ. ಇದಕ್ಕೆ ಕಾರಣ ಏನು ಮತ್ತು...