Sunday, 19th May 2024

ಅಯೋಧ್ಯೆಯಲ್ಲಿ ದೀಪೋತ್ಸವಕ್ಕೆ 24 ಲಕ್ಷ ದೀಪ ಬೆಳಗಲು ಸಿದ್ಧತೆ

ಅಯೋಧ್ಯಾ: ಅಯೋಧ್ಯೆಯಲ್ಲಿ 2024ರ ಜನವರಿಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಮುಂದಿನ ವರ್ಷ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಮಂದಿರ ಲೋಕಾರ್ಪಣೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​, ಆರ್.​ಎಸ್.​ಎಸ್​ ಸರಸಂಘಚಾಲಕ್​ ಮೋಹನ್​ ಭಾಗವತ್​ ಸೇರಿದಂತೆ ಗಣ್ಯಾತಿಗಣ್ಯರು ಭಾಗ ವಹಿಸಲಿದ್ದಾರೆ. ದೀಪಾವಳಿ ಹಿನ್ನೆಲೆ ಅಯೋಧ್ಯೆಯಲ್ಲಿನ 51 ಘಾಟ್​ಗಳಲ್ಲಿ 24 ಲಕ್ಷಕ್ಕೂ ಅಧಿಕ ದೀಪಗಳನ್ನು ಬೆಳಗಲು ಸಿದ್ಧತೆ ನಡೆಸಲಾಗಿದೆ. ದೀಪೋತ್ಸವ ಸಂಬಂಧ ರಾಮ ಜನ್ಮಭೂಮಿ ಪಥವನ್ನು ಹೂವುಗಳಿಂದ ಅಲಂಕಾರಗೊಳಿಸಲಾಗಿದೆ. […]

ಮುಂದೆ ಓದಿ

error: Content is protected !!