Sunday, 8th September 2024

ಮೀರತ್ ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತ: ಆರು ಜನರ ಸಾವು

ಗಾಜಿಯಾಬಾದ್ : ದೆಹಲಿ ಮೀರತ್ ಎಕ್ಸ್ ಪ್ರೆಸ್ ವೇಯಲ್ಲಿ ಮಂಗಳವಾರ ಶಾಲಾ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲಾ ಬಸ್ ಖಾಲಿಯಾಗಿತ್ತು ಮತ್ತು ತಪ್ಪು ದಿಕ್ಕಿನಿಂದ ಬರುತ್ತಿತ್ತು ಎಂದು ವರದಿಯಾಗಿದೆ. ಗಾಜಿಪುರ ಬಳಿ ದೆಹಲಿಯಿಂದ ಸಿಎನ್ ಜಿ ತುಂಬಿದ ನಂತರ ಬಸ್ ಚಾಲಕ ತಪ್ಪು ದಿಕ್ಕಿನಿಂದ ಬರುತ್ತಿದ್ದ. ಕಾರಿನಲ್ಲಿದ್ದ ಜನರು ಮೀರತ್ ನಿಂದ ಬರುತ್ತಿದ್ದರು ಮತ್ತು ಗುರಗಾಂವ್ ಗೆ ಹೋಗಬೇಕಾಗಿತ್ತು. ಮುಖಾಮುಖಿ ಡಿಕ್ಕಿ ಸಂಭವಿಸಿದೆ. […]

ಮುಂದೆ ಓದಿ

ದೆಹಲಿ-ಮೀರತ್ ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತ: ಐದು ಮಂದಿ ಸಾವು

ನವದೆಹಲಿ : ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಮಸೂರಿ ಪ್ರದೇಶದಲ್ಲಿ ದೆಹಲಿ-ಮೀರತ್ ಎಕ್ಸ್ ಪ್ರೆಸ್ ವೇಯಲ್ಲಿ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಐದು ಜನರು ಮೃತಪಟ್ಟಿರುವ ಘಟನೆ...

ಮುಂದೆ ಓದಿ

error: Content is protected !!