Thursday, 19th September 2024

ಸುಪ್ರೀಂ ಕೋರ್ಟ್ನಿಂದ ನ್ಯಾಯ ಸಿಗದಿದ್ದಾಗ ಎಲ್ಲಿಗೆ ಹೋಗಬೇಕು: ದೆಹಲಿ ಮಹಿಳಾ ಆಯೋಗ

ನವದೆಹಲಿ: ಸುಪ್ರೀಂ ಕೋರ್ಟ್ನಿಂದ ಜನರಿಗೆ ನ್ಯಾಯ ಸಿಗದಿದ್ದಾಗ ಅವರು ಎಲ್ಲಿಗೆ ಹೋಗಬೇಕು ಎಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಶನಿವಾರ ಪ್ರಶ್ನಿಸಿದ್ದಾರೆ. ಅವರು ಬಿಲ್ಕಿಸ್ ಬಾನು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ನಂತರ ಈ ರೀತಿ ಪ್ರತಿಕ್ರಿಯಿಸಿದ್ದಾರೆ. 2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದ್ದು ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಕೊಲೆ ಮಾಡಲಾ ಯಿತು. ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳ ಶಿಕ್ಷೆಯನ್ನು […]

ಮುಂದೆ ಓದಿ