Monday, 16th September 2024

ಜುಲೈ 9ರವರೆಗೆ ಸುಶೀಲ್ ಕುಮಾರ್ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ಯುವ ಕುಸ್ತಿಪಟು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ, ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ರ ನ್ಯಾಯಾಂಗ ಬಂಧನವನ್ನು ಜುಲೈ 9ರವರೆಗೆ ವಿಸ್ತರಿಸಿದೆ. ಸುಶೀಲ್ ಕುಮಾರ್ ಕೊಲೆ ಮತ್ತು ಅಪಹರಣದ ಆರೋಪ ಎದುರಿಸುತ್ತಿದ್ದು, 14 ದಿನಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯಗೊಂಡಿದ್ದರಿಂದ ಶುಕ್ರವಾರ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಯುವ ಕುಸ್ತಿಪಟು ಸಾಗರ್ ರಾಣಾ ಮೇಲೆ ಮೇ 4ರಂದು ಸುಶೀಲ್ ಕುಮಾರ್ ಸೇರಿದಂತೆ ಅವರ ನಾಲ್ವರು ಸಹಚರರು ಹಲ್ಲೆ ನಡೆಸಿದ್ದರು. ಪರಿಣಾಮ ಸಾಗರ್ ರಾಣಾ ಮೃತಪಟ್ಟಿದ್ದು, ಇಬ್ಬರಿಗೆ […]

ಮುಂದೆ ಓದಿ

ಕೋವಿಡ್‌- 19 ಲಸಿಕೆ: ಸುಪ್ರೀಂನಲ್ಲೇ ನಡೆಯಲಿ ಅರ್ಜಿಗಳ ವಿಚಾರಣೆ ?

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಬಾಂಬೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ, ಕೋವಿಡ್‌- 19 ಲಸಿಕೆಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂಕೋರ್ಟ್‌ ಗುರುವಾರ ತಡೆ ನೀಡಿದೆ. ದೆಹಲಿ ಮತ್ತು ಬಾಂಬೆ...

ಮುಂದೆ ಓದಿ

ಬಾಟ್ಲಾಹೌಸ್‌ ಎನ್‌ಕೌಂಟರ್‌: ಅರಿಜ್‌ ಖಾನ್‌’ಗೆ ಇಂದು ಶಿಕ್ಷೆ ಪ್ರಕಟ

ನವದೆಹಲಿ: ಬಾಟ್ಲಾ ಹೌಸ್‌ ಎನ್‌ಕೌಂಟರ್‌ಗೆ ಸಂಬಂಧಿಸಿದ ಪ್ರಕರಣಗಳಲ್ಲಿಅರಿಜ್‌ ಖಾನ್‌ನನ್ನು ತಪ್ಪಿತಸ್ಥ ಎಂದು ಪರಿಗಣಿಸಿರುವ ದೆಹಲಿ ನ್ಯಾಯಾಲಯ, ಸೋಮವಾರ ಶಿಕ್ಷೆಯ ಪ್ರಮಾಣದ ತೀರ್ಪು ನೀಡಲಿದೆ. ಎನ್‌ಕೌಂಟರ್‌ಗೆ ಸಂಬಂಧಿಸಿದಂತೆ ಪೊಲೀಸ್...

ಮುಂದೆ ಓದಿ

ಬಾಟ್ಲಾಹೌಸ್ ಎನ್’ಕೌಂಟರ್ ಪ್ರಕರಣ: ಆರಿಜ್‌ ಖಾನ್‌ ದೋಷಿ

ನವದೆಹಲಿ: ಬಾಟ್ಲಾ ಹೌಸ್ ಎನ್ ಕೌಂಟರ್(2008) ಗೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿ ಸಿದ್ದು, ಆರೋಪಿ ಆರಿಜ್‌ ಖಾನ್‌ ನನ್ನು ದೋಷಿ ಎಂದು ತೀರ್ಪು...

ಮುಂದೆ ಓದಿ

ಟೂಲ್ ಕಿಟ್ ಪ್ರಕರಣ: ದಿಶಾ ರವಿಗೆ ಜಾಮೀನು ಮಂಜೂರು

ನವದೆಹಲಿ: ‘ಟೂಲ್ ಕಿಟ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.13ರಂದು ಬೆಂಗಳೂರು ನಿವಾಸದಿಂದ ಬಂಧನಕ್ಕೊಳಗಾಗಿದ್ದ 22 ವರ್ಷದ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು...

ಮುಂದೆ ಓದಿ