Saturday, 21st September 2024

ದೆಹಲಿ ಸಚಿವರಿಗೆ ಕೊರೋನಾ ವೈರಸ್ ಸೋಂಕು ದೃಢ

ನವದೆಹಲಿ; ದೆಹಲಿ ಪರಿಸರ ಖಾತೆ ಸಚಿವ ಗೋಪಾಲ್ ರಾಯ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಗುರುವಾರ ವರದಿಯಾಗಿದೆ. ಕೊರೋನಾ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನ.19 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸರ್ವಪಕ್ಷ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಗೋಪಾಲ್ ರಾಯ್ ಪಾಲ್ಗೊಂಡಿರಲಿಲ್ಲ. ಜ್ವರ ಹಾಗೂ ಕೊರೋನಾ ಸೋಂಕು ತಗುಲಿದ ಸೋಂಕುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಯ್ ಅವರು ಕೊರೋನಾ ಪರೀಕ್ಷೆಗೊಳಗಾಗಿದ್ದು, ವೈರಸ್ ತಗುಲಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ತಮಗೆ ಸೋಂಕು ತಗುಲಿರುವುದನ್ನು ಸ್ವತಃ ಗೋಪಾಲ್ […]

ಮುಂದೆ ಓದಿ