Monday, 16th September 2024

ದೇಶೀಯ ಪಂದ್ಯಾವಳಿಗಳಿಗೆ ದಿನಾಂಕ ಪ್ರಕಟ

ಮುಂಬೈ: ಕೋವಿಡ್ 19 ಸೋಂಕಿನ ಕಾರಣದಿಂದ ಕಳೆದ ಬಾರಿ ರದ್ದಾಗಿದ್ದ ರಣಜಿ ಟ್ರೋಫಿಯನ್ನು ಈ ಬಾರಿ ನಡೆಸಲು ಬಿಸಿಸಿಐ ಸಜ್ಜಾಗಿದೆ. ರಣಜಿ ಟ್ರೋಫಿ, ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ, ವಿಜಯ್ ಹಜಾರೆ ಟ್ರೋಫಿ, ದೇವಧರ್ ಟ್ರೋಫಿಗಳ ದಿನಾಂಕ ಪ್ರಕಟಿಸಲಾಗಿದೆ. 2021-22ರ ಸಾಲಿನ ರಣಜಿ ಟ್ರೋಫಿ ಕೂಟ ಜನವರಿ 5ರಿಂದ ಮಾರ್ಚ್ 20ರವರೆಗೆ ನಡೆಯಲಿದೆ. ಟಿ20 ಕೂಟವಾದ ಸಯ್ಯದ್ ಮುಷ್ತಾಕ್ ಅಲಿ ಕೂಟ ಅಕ್ಟೋಬರ್ 27ರಿಂದ ಆರಂಭವಾಗಲಿದೆ. ವಿಜಯ್ ಹಜಾರೆ ಟ್ರೋಫಿ ಕೂಟವನ್ನು ಡಿಸೆಂಬರ್ 1ರಿಂದ 29ರವರಗೆ ನಡೆಯಲಾಗುವುದು. ವನಿತೆಯರ ನ್ಯಾಶನಲ್ […]

ಮುಂದೆ ಓದಿ

ತಪೋವನ ಸುರಂಗದಲ್ಲಿ ರಕ್ಷಣಾ ಕಾರ್ಯ ಸ್ಥಗಿತ

ತಪೋವನ: ಧೌಲಿ ಗಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು ಸುರಕ್ಷತೆಗಾಗಿ ತಪೋವನ ಸುರಂಗದಲ್ಲಿ  ರಕ್ಷಣಾ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಳೆದ ಭಾನುವಾರ ಹಿಮನದಿ ಸ್ಫೋಟ ದುರಂತ ಸಂಭವಿಸಿದ ಬಳಿಕ...

ಮುಂದೆ ಓದಿ

ಉತ್ತರಾಖಂಡ ಸಂಕಷ್ಟ: 11 ಕೋಟಿ ರೂ. ಪರಿಹಾರ ಘೋಷಿಸಿದ ಹರ‍್ಯಾಣ ಸಿಎಂ

ಚಂಡೀಗಢ : ಉತ್ತರಾಖಂಡದ ಚಮೋಲಿಯಲ್ಲಿ ಗ್ಲೇಷಿಯರ್ ಸ್ಪೋಟದಿಂದ ನದಿಗಳು ಉಕ್ಕಿ ಹರಿದು ಪ್ರವಾಹ ಸ್ಥಿತಿ ಉಂಟಾಗಿ, 29 ಜನ ಸಾವನ್ನಪ್ಪಿದ್ದು, ಇನ್ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಹಿಮಪ್ರವಾಹದ...

ಮುಂದೆ ಓದಿ