Saturday, 27th July 2024

ಗಣಿ ಕುಸಿದು ಓರ್ವ ಬಾಲಕ ಸೇರಿ ಮೂವರ ಸಾವು

ಜಾರ್ಖಂಡ್: ಕಲ್ಲಿದ್ದಲು ಗಣಿಗಾರಿಕೆ ವೇಳೆ ಗಣಿ ಕುಸಿದು ಓರ್ವ ಬಾಲಕ ಸೇರಿದಂತೆ ಮೂವರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಜಾರ್ಖಂಡ್​ನ ಧನ್ಬಾದ್ ಜಿಲ್ಲೆಯಲ್ಲಿ ಇಂದು ನಡೆದಿದೆ. ಭೌರಾ ಒಪಿ ಪ್ರದೇಶದ ಸಂ.12ರ ಗಣಿಯಲ್ಲಿ ಅಕ್ರಮ ಗಣಿಕಾರಿಕೆ ವೇಳೆ ದುರಂತ ಜರುಗಿದೆ ಎಂದು ಹೇಳಲಾಗುತ್ತಿದೆ. ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್‌ (ಬಿಸಿಸಿಎಲ್)ನ ಭೌರಾ ಕಾಲೇರಿ ಪ್ರದೇಶದಲ್ಲಿ ಕಲ್ಲಿದ್ದಲು ಅಗೆಯಲೆಂದು ಕಾರ್ಮಿಕರು ಬಂದಿದ್ದರು. ಇದರ ನಡುವೆ ಗಣಿಯ ಶಾಫ್ಟ್​ನ​ ಭಾರಿ ಸದ್ದಿನೊಂದಿಗೆ ಗಣಿ ಕುಸಿದು ಬಿದ್ದಿದೆ. ಇದರಿಂದ ಗಡಿ ಅಗೆಯುತ್ತಿದ್ದ ಕಾರ್ಮಿಕರು […]

ಮುಂದೆ ಓದಿ

ಹಳಿ ದಾಟುತ್ತಿದ್ದ ಮೂವರು ವ್ಯಕ್ತಿಗಳ ಸಾವು

ಧನ್‌ಬಾದ್‌ : ಜಾರ್ಖಂಡ್‌ನ ಧನ್‌ಬಾದ್ ರೈಲ್ವೆ ವಿಭಾಗದಲ್ಲಿ ಹಳಿ ದಾಟುತ್ತಿದ್ದ ಮೂವರು ವ್ಯಕ್ತಿಗಳು ಹೌರಾ-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಶುಕ್ರವಾರ ಸಂಜೆ ನೇತಾಜಿ ಸುಭಾಷ್‌...

ಮುಂದೆ ಓದಿ

ಬೊಲೆರೊ-ಟ್ರ್ಯಾಕ್ಟರ್​​ ನಡುವೆ ಅಪಘಾತ: ನಾಲ್ವರ ಸಾವು

ಧನ್​ಬಾದ್​​ : ಬೊಲೆರೊ ಮತ್ತು ಟ್ರ್ಯಾಕ್ಟರ್​​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತ ಪಟ್ಟರು. ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್​ನ ಧನ್​ಬಾದ್​ನಲ್ಲಿ...

ಮುಂದೆ ಓದಿ

error: Content is protected !!