Saturday, 27th July 2024

ಚೆಕ್ ಬೌನ್ಸ್ ಪ್ರಕರಣ: ಪಾಲಿಕೆ ಮಾಜಿ ಸದಸ್ಯನಿಗೆ ಮೂರು ತಿಂಗಳ ಜೈಲು ಶಿಕ್ಷೆ

ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಜೆಡಿಎಸ್ ಮುಖಂಡನಾಗಿದ್ದ ಶ್ರೀಕಾಂತ ತಿರಕಪ್ಪ ಜಮನಾಳಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಧಾರವಾಡ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ. ಮಂಜುನಾಥ ಗುರುಸಂಗಪ್ಪ ದನ್ನೂರ ಅಂಬವರ ಆರೋಪದ ಮೇರೆಗೆ ಶ್ರೀಕಾಂತ ತಿರಕಪ್ಪ ಜಮನಾಳ ವಿರುದ್ಧ 2018ರಲ್ಲಿ ದೂರು ಸಲ್ಲಿಸಲಾಗಿತ್ತು. ಈ ಹಿಂದೆ ಜಮನಾಳ, ಪಿರ್ಯಾದಿದಾರರಿಂದ ಐದು ಲಕ್ಷ ಹಣ ಪಡೆದುಕೊಂಡು ಮರಳಿ‌ ನೀಡದೆ ಚೆಕ್ ಕೊಟಿದ್ದರು. ಬಳಿಕ ಚೆಕ್‌ ಅನ್ನು ಬ್ಯಾಂಕ್‌ನಲ್ಲಿ […]

ಮುಂದೆ ಓದಿ

error: Content is protected !!