Thursday, 19th September 2024

DK Suresh

DK Suresh: ಮುನಿರತ್ನ ಮೋದಿಯವರ ತಾಯಿಯನ್ನು ಅವಹೇಳನ ಮಾಡಿದ್ದನ್ನು ಬಿಜೆಪಿ ಸಹಿಸಬಹುದು, ನಾವು ಸಹಿಸಲ್ಲ: ಡಿ.ಕೆ. ಸುರೇಶ್!

DK Suresh: ನಾನು ಸದಾ ಒಳ್ಳೆಯದು ಬಯಸುತ್ತೇನೆ. ಯಾರಿಗೂ ಕೆಟ್ಟದನ್ನು ಬಯಸುವುದಿಲ್ಲ. ಹಾಗೆಯೇ ಎಂತಹುದೇ ಸಂದರ್ಭ ಬಂದರೂ ಯಾರಿಗೂ ಹೆದರುವ ಪರಿಸ್ಥಿತಿಯಲ್ಲಿ ನಾವಿಲ್ಲ. ಸಮಾಜಕ್ಕೆ ನಾವು ಯಾವ ರೀತಿಯ ಸಂದೇಶ ನೀಡುತ್ತಿದ್ದೇವೆ ಎಂಬುದು ಮುಖ್ಯವಾಗುತ್ತದೆ. ಇಲ್ಲಿನ ಒಳಮರ್ಮಗಳು ನನಗೆ ಅರ್ಥವಾಗುತ್ತಿಲ್ಲ. ನಾನು ಆ ವ್ಯಕ್ತಿಗೆ ಯಾವತ್ತೂ ಕೆಟ್ಟದ್ದನ್ನು ಬಯಸಿಲ್ಲ. ಒಳ್ಳೆಯ ದಾರಿಯಲ್ಲಿ ಕೆಲಸ ಮಾಡಲು ಪ್ರೋತ್ಸಾಹ ನೀಡಿದ್ದೆ” ಎಂದು ತಿಳಿಸಿದರು.

ಮುಂದೆ ಓದಿ

DK Suresh

DK Suresh: ನಿಮ್ಮ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಬೈದವರನ್ನು ಹೇಗೆ ಸಮರ್ಥಿಸಿಕೊಳ್ಳುತ್ತೀರಿ: ಎಚ್‌ಡಿಕೆ, ಅಶೋಕ್‌ಗೆ ಸುರೇಶ್ ಟಾಂಗ್

DK Suresh: ನಾವುಗಳು ಯಾರು ಮುನಿರತ್ನ ಅವರಿಗೆ ಕೆಟ್ಟ ಮಾತುಗಳನ್ನು ಬೈಯಿರಿ ಹಾಗೂ ಕಮಿಷನ್ ತೆಗೆದುಕೊಳ್ಳಿ ಎಂದು ಹೇಳಿರಲಿಲ್ಲ. ಮಹಿಳೆಯರ ಬಗ್ಗೆ ಆಡಿರುವ ಕೀಳು ಮಾತುಗಳನ್ನು ಯಾರೂ...

ಮುಂದೆ ಓದಿ