Thursday, 19th September 2024

munirathna nirmalanandanatha swamiji

MLA Munirathna_Vokkaliga: ಮುನಿರತ್ನ ವಿರುದ್ಧ ಒಕ್ಕಲಿಗರ ಮುನಿಸು

ನಿರ್ಮಲಾನಂದ ಶ್ರೀಗಳ ಬೇಸರ ಶಾಸಕರಿಗೆ 14 ದಿನಗಳ ನ್ಯಾಯಾಂಗ ಕಸ್ಟಡಿ ಬೆಂಗಳೂರು: ಒಕ್ಕಲಿಗರನ್ನು ‘ಟೀಕಿಸುವ’ ಭರದಲ್ಲಿ ನಾಲಿಗೆ ಹರಿಬಿಟ್ಟಿದ್ದ ಮುನಿರತ್ನ ವಿರುದ್ಧ ಇದೀಗ ಒಕ್ಕಲಿಗ ಸಮುದಾಯ ಸ್ವಾಮೀಜಿಗಳು ಮುನಿಸಿಕೊಂಡು ಬಹಿರಂಗವಾಗಿ ಅಸಮಾಧಾನ ಹೊರಹಾಕಿರುವುದು ಇದೀಗ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ನಡುವೆ ಇದೇ ಪ್ರಕರಣದಲ್ಲಿ ಸೆ.30ರವರೆಗೆ ನ್ಯಾಯಾಂಗ ಬಂಧನಕ್ಕೆಒಳಗಾಗಿರುವ ಮುನಿರತ್ನ ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿದೆ. ಒಕ್ಕಲಿಗರು ಹಾಗೂ ದಲಿತರನ್ನು ಶಾಸಕ ಮುನಿರತ್ನ ನಿಂದಿಸಿದ್ದಾರೆ ಎನ್ನಲಾದ ಪ್ರಕರಣ ಮೈತ್ರಿ ನಾಯಕರಿಗೆಮಗ್ಗುಲ ಮುಳ್ಳಾಗಿ ಪರಿಣಮಿ ಸಿದೆ. ಈ […]

ಮುಂದೆ ಓದಿ

Ex MP GS Basavaraju: ವಿಮಾನ ನಿಲ್ದಾಣ ಬೆಂಗಳೂರು-2 ನಿರ್ಮಾಣ : ರಾಜ್ಯ ಸರಕಾರ ಕ್ರಮ ಸ್ವಾಗತಾರ್ಹ

ತುಮಕೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು-2 ನಿರ್ಮಾಣ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹ ಎಂದು ಮಾಜಿ ಸಂಸದ ಜಿ.ಎಸ್. ಬಸವರಾಜು...

ಮುಂದೆ ಓದಿ