Monday, 16th September 2024

ರಂಗಭೂಮಿಯ ಸಣ್ಣ ಕವಲಾದ ಸಿನಿಮಾ ಇಂದು ಉದ್ಯಮವಾಗಿ ಬೆಳೆದು ಲಕ್ಷಾಂತರ ಮಂದಿಯ ಬಾಳು ಬೆಳಗಿದೆ: ಸಮಾಜಸೇವಕ ಸಂದೀಪ್‌ರೆಡ್ಡಿ

ಚಿಕ್ಕಬಳ್ಳಾಪುರ: ರಂಗಭೂಮಿಯಿಂದ ಹೊರಬಂದ ಕಲೆ, ಇಂದು ಸಿನಿಮಾಗಳ ಮೂಲಕ ಕೋಟಿ ರೂ.ಗಳ ಉದ್ಯಮವಾಗಿ ಮಾರ್ಪಟ್ಟಿದೆ. ಇದರಿಂದ ಲಕ್ಷಾಂತರ ಜನರ ಬದುಕು ರೂಪಿಸಿಕೊಳ್ಳಲು ಸಾಧ್ಯವಾಗಿದೆ. ಸಮರ್ಥ ಕಲಾವಿದರನ್ನು ಹುಟ್ಟು ಹಾಕುವಂತ ರಂಗ ತರಬೇತಿಯಿಂದ ಮಕ್ಕಳಲ್ಲಿನ ಜ್ಞಾನದ ಸಬಲೀಕರಣವಾಗಲಿ ಎಂದು ಭಗತ್‌ಸಿಂಗ್ ಚಾರಿಟೇಬಲ್ ಟ್ರಸ್ಟ್ನ ಸಂಸ್ಥಾಪಕ ಅಧ್ಯಕ್ಷ ಸಂದೀಪ್‌ರೆಡ್ಡಿ ತಿಳಿಸಿದರು. ಚಿಕ್ಕಬಳ್ಳಾಪುರ ನಗರ ಹೊರವಲಯದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಅನನ್ಯ ಕಲಾರಂಗ, ಗೌತಮಬುದ್ಧ ಫೌಂಡೇಶನ್ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ರಂಗ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭಕ್ಕೆ ಚಾಲನೆ […]

ಮುಂದೆ ಓದಿ

ಸ್ಯಾಂಡಲ್’ವುಡ್ ನಟ ರಾಕ್ ಲೈನ್ ಸುಧಾಕರ್ ನಿಧನ

ಬೆಂಗಳೂರು: ಚಿತ್ರೀಕರಣದಲ್ಲಿ ತೊಡಗಿದ್ದ ಹಿರಿಯ ಸ್ಯಾಂಡಲ್ ವುಡ್ ನಟ ರಾಕ್ ಲೈನ್ ಸುಧಾಕರ್ ಅವರು ಹೃದಯಾಘಾತ ದಿಂದ ಮೃತಪಟ್ಟಿದ್ದಾರೆ. ಪೋಷಕ ಮತ್ತು ಹಾಸ್ಯ ಪಾತ್ರಗಳಲ್ಲಿ ನಟಿಸುತ್ತಿದ್ದ ಸುಧಾಕರ್...

ಮುಂದೆ ಓದಿ