Thursday, 19th September 2024

ಡಾ.ಸಿ.ಎನ್.ಮಂಜುನಾಥ್ ಪರ ಕ್ಯಾಂಪೇನ್: ಗ್ರಾ.ಪಂ ಸದಸ್ಯನ ಮೇಲೆ ಹಲ್ಲೆ

ತುಮಕೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರವಾಗಿ ಕ್ಯಾಂಪೇನ್ ಮಾಡಿದ್ದ ಗ್ರಾ.ಪಂ ಸದಸ್ಯನ ಮೇಲೆ ಕಾಂಗ್ರೆಸ್​ ಬೆಂಬಲಿಗ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಕುಣಿಗಲ್ ತಾಲೂಕಿನ ಅಂಚೇಪಾಳ್ಯದಲ್ಲಿ ನಡೆದಿದೆ. ಮಂಜುನಾಥ್ ಪರ ಕೆಂಪನಹಳ್ಳಿ ಗ್ರಾ.ಪಂ ಜೆಡಿಎಸ್​ ಸದಸ್ಯ ಮಂಜುನಾಥ್ ಪ್ರಚಾರ ಮಾಡಿದ್ದರು. ಇದಕ್ಕಾಗಿ ಕಾಂಗ್ರೆಸ್​ ಬೆಂಬಲಿತ ವ್ಯಕ್ತಿ ಬೊರೇಗೌಡ ಹಾಗೂ ಬೆಂಬಲಿಗರು ಸೇರಿ ಮಾತನಾಡಬೇಕು ಎಂದು ಈತನನ್ನು ಕರೆಯಿಸಿ, ಅಂಚೇಪಾಳ್ಯದ ಬಳಿ ಬೋರೇಗೌಡ ಚಾಕು ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ಚಾಕು ಇರಿಯುತ್ತಿದ್ದಂತೆ ತಕ್ಷಣ […]

ಮುಂದೆ ಓದಿ