ಬೆಂಗಳೂರು: ನೀವು ಮಾಧ್ಯಮಗಳ ಮುಂದೆ ಆರೋಪ, ಪ್ರತ್ಯಾರೋಪ ಮಾಡಿದ್ದು ಸರಿಯಲ್ಲ. ಇಬ್ಬರು ಅಖಿಲ ಭಾರತ ಸೇವಾ ನಿಯಮಕ್ಕೆ ಬದ್ಧ ರಾಗಿರುವಂತೆ ರಾಜ್ಯ ಸರ್ಕಾರ ರೂಪಾ ಹಾಗೂ ಸಿಂಧೂರಿಗೆ ನೋಟಿಸ್ ನಲ್ಲಿ ಖಡಕ್ ಎಚ್ಚರಿಕೆ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಅವರು ಐಪಿಎಸ್ ಅಧಿಕಾರಿ ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಿಎಂ ಬೊಮ್ಮಾಯಿ ಅವರ ಸೂಚನೆ ಮೇರೆಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಐಪಿಎಸ್ ರೂಪ ಹಾಗೂ ಐಎಎಸ್ ರೋಹಿಣಿ […]
ಬೆಂಗಳೂರು: ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇ ಶಕಿ, ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ನಿವೃತ್ತ ಡಿಜಿಪಿ ಎಚ್.ಎನ್ ಸತ್ಯನಾರಾ ಯಣ ರಾವ್ ದಾಖಲಿಸಿದ...