ಮಂಗಳೂರು: ಕರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಧಿದೇವತೆ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವ ಅರ್ಧಕ್ಕೆ ಮೊಟಕುಗೊಂಡಿದೆ. ಕಳೆದ ಸೋಮವಾರ ರಾತ್ರಿ ರಥೋತ್ಸವ ನಡೆದಿದ್ದು, ದೇವಸ್ಥಾನದ ಆಡಳಿತ ಮಂಡಳಿಯ ವಿನಂತಿಯ ಬಳಿಕವೂ ಭಕ್ತರು ದೇವ ಸ್ಥಾನದ ರಥೋತ್ಸವದ ಸಂದರ್ಭದಲ್ಲಿ ಹಾಜರಿದ್ದರು. ದಕ್ಷಿಣ ಕನ್ನಡ ಜಿಲ್ಲಾಡಳಿತದ ಅಧಿಕಾರಿಗಳು, ತಹಸೀಲ್ದಾರ ಸೇರಿದಂತೆ ಅಧಿಕಾರಿಗಳು ಮಂಡಳಿಗೆ ಮತ್ತೆ ಸೂಚನೆ ನೀಡಿದ್ದು, ಜಾತ್ರೋತ್ಸವ ಅರ್ಧಕ್ಕೆ ಮೊಟಕುಗೊಂಡಿದೆ. ಏ.13 ರಿಂದ 20 ರವರೆಗೆ ಕಟೀಲು ಜಾತ್ರೋತ್ಸವ ನಡೆಯಬೇಕಾಗಿದ್ದು, ಅರ್ಧಕ್ಕೆ ಮೊಟಕುಗೊಂಡಿದೆ. ಮಂಗಳವಾರ […]