Thursday, 19th September 2024

ವಾಯುಭಾರ ಕುಸಿತ: ಚೆನ್ನೈನಲ್ಲಿ ಇಂದು ಭಾರಿ ಮಳೆ ಸಾಧ್ಯತೆ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಚೆನ್ನೈ ನಗರ ಮತ್ತು ತಮಿಳುನಾಡಿನ ಉತ್ತರ ಭಾಗದ ಜಿಲ್ಲೆಗಳಲ್ಲಿ ಗುರುವಾರ ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ಕುಂಭದ್ರೋಣ ಮಳೆಯಿಂದ ತತ್ತರಿಸಿರುವ ಚೆನ್ನೈ ಜನರಿಗೆ ಆತಂಕ ತಂದಿದೆ. ಹವಾ ಮಾನ ಇಲಾಖೆ ಮತ್ತು ಸ್ವತಂತ್ರ ಹವಾಮಾನ ಬ್ಲಾಗರ್‌ಗಳು ರಾಜ್ಯದ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ಪಟ್ಟು, ಕಡಲೂರು ಜಿಲ್ಲೆಗಳು ಮತ್ತು ನೆರೆಯ ಪುದುಚೇರಿ ಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಬಹುತೇಕ ಭಾಗಗಳಲ್ಲಿ ಬುಧವಾರ ಲಘು ಮಳೆಯಾಗಿದೆ. ಸ್ಥಳೀಯ ಪ್ರದೇಶಗಳು […]

ಮುಂದೆ ಓದಿ