Monday, 28th October 2024

ಪಶ್ಚಿಮ ಬಂಗಾಳದಲ್ಲಿ ’ಏಕ್ ಮುಟ್ಟಿ ಚಾವಲ್’ ಅಭಿಯಾನಕ್ಕೆ ಚಾಲನೆ

ಕೋಲ್ಕತ್ತ: ಕೇಂದ್ರ ಸರ್ಕಾರವು ರೈತ ವಿರೋಧಿ ಎಂದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಆರೋಪಿಸಿರುವ ಬೆನ್ನಲ್ಲೇ  ಪಶ್ಚಿಮ ಬಂಗಾಳದಲ್ಲಿ ‘ಏಕ್ ಮುಟ್ಟಿ ಚಾವಲ್‌’ (ಒಂದು ಹಿಡಿ ಅಕ್ಕಿ) ಅಭಿಯಾನವನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ಆರಂಭಿಸಿದ್ದಾರೆ. ಈ ವೇಳೆ ಮಾತನಾಡಿ, ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾವು ಸರ್ಕಾರವನ್ನು ರಚಿಸಲಿದ್ದೇವೆ. ಇಲ್ಲಿನ ರೈತರಿಗೆ ನಮ್ಮಿಂದ ಸಹಾಯವಾಗಲಿದೆ’ ಎಂದು ಹೇಳಿದ್ದಾರೆ. ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಆಡಳಿತಾರೂಢ ಟಿಎಂಸಿ ನಡುವಿನ ರಾಜಕೀಯ ಸಂಘರ್ಷ ತಾರಕಕ್ಕೇ ಏರಿದ್ದು, […]

ಮುಂದೆ ಓದಿ