ಗುವಾಹಟಿ: ಶಿವಸೇನೆಯ ಬಂಡಾಯ ಶಾಸಕರಿಗೆ ಮುಂಜಾ ಗ್ರತೆಯ ಕ್ರಮವಾಗಿ ಕೇಂದ್ರ ಸರ್ಕಾರವು ವೈ+ ಶ್ರೇಣಿ ಭದ್ರತೆ ನೀಡಿದೆ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆಯ ನಡುವೆ ಏಕನಾಥ್ ಶಿಂಧೆ ಅವರ ಪಾಳೆಯಕ್ಕೆ ಸೇರಿರುವ 15 ಬಂಡಾಯ ಶಿವಸೇನೆ ಶಾಸಕರಿಗೆ ಕೇಂದ್ರ ಸರ್ಕಾರವು ಸಶಸ್ತ್ರ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸಿಬ್ಬಂದಿಯ ವೈ+ಭದ್ರತೆ ಒದಗಿಸಿದೆ. ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, ಡಿಜಿಪಿ ರಜನೀಶ್ ಸೇಠ್ ಮತ್ತು ಇತರರಿಗೆ ಬರೆದ […]
ಮುಂಬೈ: ಮಹಾರಾಷ್ಟ್ರ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಅಸ್ಥಿರ ತೆಯ ಹಿನ್ನೆಲೆಯಲ್ಲಿ ಥಾಣೆ ಜಿಲ್ಲಾಡಳಿತವು ಜೂ. 30 ರವರೆಗೆ ಜಿಲ್ಲೆಯಲ್ಲಿ ಯಾವುದೇ ರೀತಿಯ ರಾಜಕೀಯ ಮೆರವಣಿಗೆ, ಸಭೆ ಅಥವಾ...
ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದೆ. ಇದರ ಮಧ್ಯೆ 16 ಶಾಸಕರ ಅನರ್ಹತೆ ಕೋರಿ ಡೆಪ್ಯೂಟಿ ಸ್ಪೀಕರ್ ಆವರಿಗೆ ಮನವಿ ಸಲ್ಲಿಸಿದ್ದ ಶಿವಸೇನೆ ಈಗ ಮತ್ತೊಂದು ಶಾಕ್ ನೀಡಿದೆ....
ಗುವಾಹಟಿ: ಶಿವಸೇನೆಯ ಹಿರಿಯ ನಾಯಕ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರು ತಂಗಿರುವ ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್ನ ಹೊರಗೆ ತೃಣಮೂಲ ಕಾಂಗ್ರೆಸ್ ಗುರುವಾರ ಬೃಹತ್ ಪ್ರತಿಭಟನೆ...
ನವದೆಹಲಿ: ಶಿಂಧೆ ಮತ್ತು ಅವರ ಪಕ್ಷದ ಕೆಲವು ಶಾಸಕರು ಸೂರತ್ ನಲ್ಲಿ ಠಿಕಾಣಿ ಹೂಡಿರುವ ಹಿನ್ನೆಲೆಯಲ್ಲಿ ಏಕನಾಥ್ ಶಿಂಧೆ ಅವರನ್ನು ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಕೆಳಗಿಳಿಸಲು...
ಮುಂಬೈ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಏಕನಾಥ್ ಶಿಂಧೆ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ. ಸರ್ಕಾರದ ವಿರುದ್ಧ...