ಶಿರಾ: ಪದವಿಧರರ ಸಮಸ್ಯೆಗಳು ಸದನದ ಒಳಗೆ ಮತ್ತು ಹೊರಗೆ ಚರ್ಚೆಯಾಗಬೇಕು. ಸಮಸ್ಯೆ ಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರವನ್ನು ಒತ್ತಾಯಿಸಬೇಕು ಮತ್ತು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಜನಪ್ರತಿನಿಧಿಯಾದರೆ ಮಾತ್ರ ಇದು ಸಾಧ್ಯ ಎನ್ನುವ ಕಾರಣಕ್ಕೆ ನಾನು ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದು ಆಗ್ನೇಯ ಪದವಿಧರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಡಾ. ಕೆ.ಎಂ. ಸುರೇಶ್ ನುಡಿದರು. ನಗರದ ಹೊರವಲಯದ ಖಾಸಗಿ ಸ್ಥಳವೊಂದರಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ವಿಧಾನಪರಿಷತ್ ಅಥವಾ ಮೇಲ್ಮನೆ ಎಂದರೆ, ಬುದ್ದಿವಂತರ ಸದನ, ಚಿಂತಕರ ಚಾವಡಿ ಎಂದು […]
ಧಾರವಾಡ: ‘ಪದವೀಧರರ ಸಮಸ್ಯೆಗಳನ್ನು ಸರ್ಕಾರದ ಗಮಕ್ಕೆ ತಂದು, ಒತ್ತಡ ಹೇರಿ ಪರಿಹಾರ ಕಂಡುಕೊಳ್ಳಲಾಗುವುದು’ ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಹೇಳಿದರು. ಉತ್ತರ...
ಹುಬ್ಬಳ್ಳಿ: ವಿಧಾನ ಪರಿಷತ್ ನ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ ವಿ ಸಂಕನೂರ ಅವರ ಪರ ಸೋಮವಾರ ಬಿಜೆಪಿ ಧಾರವಾಡ ನಗರ ಘಟಕದ ವತಿಯಿಂದ ಶಾಸಕ...
ಹುಬ್ಬಳ್ಳಿ: ಹಾವೇರಿ ನಗರದ ನಿಸರ್ಗ ಹಾಲ್ ನಲ್ಲಿ ಸೋಮವಾರ ವಿಧಾನ ಪರಿಷತ್ ನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ಪೂರ್ವ ಸಿದ್ದತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ...