Sunday, 8th September 2024

ಬಿಜೆಪಿ ಕೈ ಹಿಡಿಯದ ರೋಡ್ ಶೋ, ಚುನಾವಣಾ ರ್ಯಾಲಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಇಡೀ ಪ್ರಚಾರ ಕಾರ್ಯವನ್ನು ಬಿಜೆಪಿ ಹೈಕಮಾಂಡ್ ನೇರವಾಗಿ ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ಮೋದಿ ಹಾಗು ಅಮಿತ್ ಶಾ ಅವರ ರೋಡ್ ಶೋಗಳು, ಚುನಾವಣಾ ರ್ಯಾಲಿಗಳು ಮಾತ್ರ ಬಿಜೆಪಿ ಕೈ ಹಿಡಿಯಲಿಲ್ಲ. ರ್ಯಾಲಿಗೆ ಜನ ಬಂದರೂ ಪಕ್ಷ ಅಧಿಕಾರಕ್ಕೆ ಬರಲಿಲ್ಲ. ಈವರೆಗೂ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿತ್ತು. ಆದರೆ, ಇದೇ ಮೊದಲ ಬಾರಿಗೆ ಹೈಕಮಾಂಡ್ ನೇತೃತ್ವದಲ್ಲಿ ಚುನಾವಣೆ ಎದುರಿಸಿತು. ಹೈ ಕಮಾಂಡ್ ನಾಯಕರೇ ರಾಜ್ಯಾದ್ಯಂತ ಅಬ್ಬರದ ಪ್ರಚಾರ ನಡೆಸಿದರು. ಬೃಹತ್ ಸಾರ್ವ […]

ಮುಂದೆ ಓದಿ

error: Content is protected !!