Saturday, 27th July 2024

ಮಧ್ಯಪ್ರದೇಶ, ಜಾರ್ಖಂಡ್‌ನಲ್ಲಿ ಚುನಾವಣಾ ರ‍್ಯಾಲಿಗೆ ರಾಹುಲ್ ಗೈರು

ನವದೆಹಲಿ: ಮಧ್ಯಪ್ರದೇಶ ಮತ್ತು ಜಾರ್ಖಂಡ್‌ನಲ್ಲಿ ಆಯೋಜಿಸಿರುವ ಕಾಂಗ್ರೆಸ್‌ನ ಚುನಾವಣಾ ರ‍್ಯಾಲಿಯಲ್ಲಿ ನಾಯಕ, ಸಂಸದ ರಾಹುಲ್‌ ಗಾಂಧಿ ಅನಾರೋಗ್ಯದ ಕಾರಣದಿಂದ ಭಾಗವಹಿಸುತ್ತಿಲ್ಲ ಎಂದು ಹಿರಿಯ ಮುಖಂಡ ಜೈರಾಮ್‌ ರಮೇಶ್‌ ತಿಳಿಸಿದ್ದಾರೆ. ವಿಪಕ್ಷದ ʼಇಂಡಿಯಾʼ ಒಕ್ಕೂಟಕ್ಕೆ ಬಲ ತುಂಬಲು ಭಾನುವಾರ ಮಧ್ಯಪ್ರದೇಶದ ಸತ್ನಾ ಮತ್ತು ಜಾರ್ಖಂಡ್‌ನ ರಾಂಚಿಯಲ್ಲಿ ಬೃಹತ್‌ ರ‍್ಯಾಲಿ ಆಯೋಜಿಸಲಾಗಿದೆ. ʼʼರಾಹುಲ್‌ ಗಾಂಧಿ ಅವರಿಗೆ ಅನಾರೋಗ್ಯ ಎದುರಾಗಿದೆ. ಹೀಗಾಗಿ ಅವರು ಮನೆಯಿಂದ ಎಲ್ಲೂ ಹೊರಗೆ ಹೋಗಿಲ್ಲ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸತ್ನಾ ಮತ್ತು ರಾಂಚಿಯಲ್ಲಿ ನಡೆಯುವ […]

ಮುಂದೆ ಓದಿ

ಲ್ಯಾಂಡಿಂಗ್ ವೇಳೆ ಬೀಸಿದ ಗಾಳಿಗೆ ಕಾಲೇಜಿನ ಗೋಡೆ ಕುಸಿತ

ಬಲ್ಲಿಯಾ: ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲು ಆಗಮಿಸಿದ ಬಿಜೆಪಿ ರಾಷ್ಟ್ರಾ ಧ್ಯಕ್ಷ ಜೆ.ಪಿ. ನಡ್ಡಾ ಅವರಿದ್ದ ಹೆಲಿಕಾಪ್ಟರ್ ಇಂಟರ್ ಮೀಡಿಯೇಟ್ ಕಾಲೇಜು ಮೈದಾನದಲ್ಲಿ ಲ್ಯಾಂಡಿಂಗ್ ಆಗುತ್ತಿದ್ದಾಗ ರಭಸವಾಗಿ...

ಮುಂದೆ ಓದಿ

ಜ.22 ರವರೆಗೆ ಚುನಾವಣಾ ರ‍್ಯಾಲಿ, ರೋಡ್‌ಶೋಗಳಿಗೆ ನಿಷೇಧ

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಶನಿವಾರ ರಾಜ್ಯಗಳಲ್ಲಿ ಚುನಾವಣಾ ರ‍್ಯಾಲಿಗಳು ಮತ್ತು ರೋಡ್‌ಶೋಗಳ ಮೇಲಿನ ನಿಷೇಧವನ್ನು ಜ.22 ರವರೆಗೆ ವಿಸ್ತರಿಸಿದೆ. ಇದಲ್ಲದೆ, ಚುನಾವಣಾ ಆಯೋಗವು ರಾಜಕೀಯ ಪಕ್ಷಗಳಿಗೆ ಗರಿಷ್ಠ...

ಮುಂದೆ ಓದಿ

ಲವ್, ಲ್ಯಾಂಡ್ ಜಿಹಾದ್ ತಡೆಗೆ ಕಾನೂನು: ಅಮಿತ್ ಶಾ

ಗುವಾಹಟಿ: “ಲವ್ ಮತ್ತು ಲ್ಯಾಂಡ್ ಜಿಹಾದ್”  ತಡೆಯಲು ಬಿಜೆಪಿ ಕಾನೂನುಗಳನ್ನು ಜಾರಿಗೆ ತರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಸ್ಸಾಂ ತನ್ನ ಮೊದಲ...

ಮುಂದೆ ಓದಿ

ಕಾರ್ಯಕರ್ತರ ಪಾದ ಮುಟ್ಟಿ ನಮಸ್ಕರಿಸಿದ ಮೋದಿ: ರ‍್ಯಾಲಿಯಲ್ಲಿ ನಡೆಯಿತು ಈ ಘಟನೆ

ಕೋಲ್ಕತಾ: ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಕಾಂತಿಯಲ್ಲಿ ಚುನಾವಣಾ ರ್ಯಾಲಿ ನಡೆಸಿದ್ದಾರೆ. ಈ ವೇಳೆ ವೇದಿಕೆಯಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಪಾದಗಳನ್ನು...

ಮುಂದೆ ಓದಿ

error: Content is protected !!