Saturday, 21st September 2024

ದಿಢೀರನೆ ಅಸ್ವಸ್ಥರಾದ ಎಲ್ಲೂರಿನ 476 ಮಂದಿ ಗ್ರಾಮಸ್ಥರು

ವಿಜಯವಾಡ: ಆಂಧ್ರ ಪ್ರದೇಶದಲ್ಲಿ ಒಬ್ಬರು ಸಾವನ್ನಪ್ಪಿ ಬರೊಬ್ಬರಿ 476 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಶ್ಚಿಮ ಗೋದಾವರಿಯ ಜಿಲ್ಲಾ ಕೇಂದ್ರ ಎಲೂರಿನಲ್ಲಿ ಈ ಘಟನೆ ನಡೆದಿದ್ದು, ಇಡೀ ಊರಿನ ನಿವಾಸಿಗಳು ದಿಢೀರನೇ ಅಸ್ವಸ್ಥ ರಾಗಿದ್ದಾರೆ. ವಾಂತಿ, ತೀವ್ರ ಚಳಿ ಮತ್ತು ತಲೆನೋವು ಕಾಣಿಸಿಕೊಂಡಿದೆ. ಅಸ್ವಸ್ಥರಾದ ಗ್ರಾಮಸ್ಥರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅಸ್ವಸ್ಥರ ಪೈಕಿ 332 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದು, ಇನ್ನೂ 125ಕ್ಕೂ ಹೆಚ್ಚು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಸ್ವಸ್ಥರ ಪೈಕಿ 222 ಮಂದಿ […]

ಮುಂದೆ ಓದಿ