Monday, 16th September 2024

ಸನ್ಮಾನ ಸ್ವೀಕರಿಸುವಾಗಲೇ ಮುಳುಗು ತಜ್ಞನಿಗೆ ಬಂತು ತುರ್ತು ಕರೆ…!

ಬ್ರಹ್ಮಾವರ: ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಸಮ್ಮಾನ ಸ್ವೀಕರಿಸುವಾಗಲೇ ಶಿರಸಿಯಲ್ಲಿ ನೀರಿನಲ್ಲಿ ಮುಳುಗಿದ ಒಂದೇ ಕುಟುಂಬದ ಐವರ ಪತ್ತೆ ಕಾರ್ಯಾಚರಣೆಯಲ್ಲಿ ಭಾಗಿಯಾಗಲು ತುರ್ತು ಕರೆ ಬಂದಿದೆ. ಮೊಗವೀರ ಯುವಕ ಸಂಘದ 40ರ ಸಂಭ್ರಮ ಪ್ರಯುಕ್ತ ಆಪದ್ಭಾಂಧವ ಈಶ್ವರ್‌ ಮಲ್ಪೆ ಅವರನ್ನು ಸನ್ಮಾನಿಸಲಾಯಿತು. ವಿಷಯ ತಿಳಿಯುತ್ತಲೇ ತನ್ನ ಕಾರ್ಯಕ್ಕೆ ಸರ್ವರ ಆಶೀರ್ವಾದ ಕೋರಿ ಅವರು ನಿರ್ಗಮಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾಡೋಜ ಡಾ| ಜಿ. ಶಂಕರ್‌ ಅಧ್ಯಕ್ಷತೆ ವಹಿಸಿ, ನೀರಿನ ಆಳದಲ್ಲಿ ಮುಳುಗಿದವರನ್ನು ರಕ್ಷಿಸುವ, ಮೃತ […]

ಮುಂದೆ ಓದಿ