Thursday, 19th September 2024

ಮಾಜಿ ಸಂಸದೆ ಜಯಪ್ರದಾರಿಗೆ ಬಂಧನದ ವಾರಂಟ್‌

ಬರೇಲಿ: ಉತ್ತರ ಪ್ರದೇಶದ ರಾಮಪುರ ಜಿಲ್ಲೆಯ ಕೋರ್ಟ್‌ ಒಂದು ಮಾಜಿ ಸಂಸದೆ ಜಯಪ್ರದಾ ಅವರಿಗೆ ಬಂಧನದ ವಾರಂಟ್‌ ಹೊರಡಿಸಿದೆ. 2019ರ ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿ ಸಿದ ಎರಡು ಪ್ರಕರಣಗಳಿಗೆ ಸಂಬಂಧಿಸಿ ದಂತೆ ಈ ಬೆಳವಣಿಗೆ ನಡೆದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಬಗ್ಗೆ ಆದೇಶ ಹೊರಡಿಸಿದೆ. ಜ. 9ರಂದು ಮುಂದಿನ ವಿಚಾರಣೆ ನಡೆಯಲಿದೆ ಎಂದು ಸರಕಾರಿ ವಕೀಲ ಅಮರನಾಥ್‌ ತಿವಾರಿ ಹೇಳಿದ್ದಾರೆ. ಜಿಲ್ಲೆಯ ಎರಡು ಠಾಣೆಗಳ ವ್ಯಾಪ್ತಿಯಲ್ಲಿ 2019ರ ಎ. 18 ಮತ್ತು […]

ಮುಂದೆ ಓದಿ

ಕೊರೋನಾ ಸೋಂಕಿಗೆ ಮಾಜಿ ಸಂಸದ ಸತ್ಯದೇವ್ ಸಿಂಗ್ ನಿಧನ

ನವದೆಹಲಿ: ಬಿಜೆಪಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಂಸದ ಸತ್ಯದೇವ್ ಸಿಂಗ್ ಕೋವಿಡ್ 19 ಸೋಂಕಿನಿಂದ ನಿಧನರಾಗಿ ರುವುದಾಗಿ ವರದಿ ತಿಳಿಸಿದೆ. ಪಕ್ಷದ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷರಾಗಿದ್ದ...

ಮುಂದೆ ಓದಿ