Friday, 29th March 2024

ನೇಪಥ್ಯಕ್ಕೆ ಸರಿಯುತ್ತಿರುವ ನಾಯಕನ ನೆನಪು ಕಟ್ಟಿಕೊಡುವ ಕೃತಿ

ಇದೇ ಅಂತರಂಗ ಸುದ್ದಿ ವಿಶ್ವೇಶ್ವರ ಭಟ್ vbhat@me.com ಆ ಸಲ ಅಟಲ್ ಬಿಹಾರಿ ವಾಜಪೇಯಿ ಅವರು ಮಧ್ಯಪ್ರದೇಶದ ವಿದಿಶಾ ಮತ್ತು ಉತ್ತರ ಪ್ರದೇಶದ ಲಖನೌದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಬಯಸಿ ದ್ದರು. ಲಖನೌದಲ್ಲಿ ನಾಮಪತ್ರ ಸಲ್ಲಿಸಿ, ಅದೇ ದಿನ ಅವರು ವಿದಿಶಾಕ್ಕೆ ಹೊರಡುವವರಿದ್ದರು. ಲಖನೌ ವಿಮಾನ ನಿಲ್ದಾಣದಲ್ಲಿ ವಿಮಾನಕ್ಕಾಗಿ ಕಾಯುತ್ತಿದ್ದಾಗ, ವಿಮಾನ ನಿಲ್ದಾಣದ ಅಧಿಕಾರಿಗಳು, ’ಅಟಲಜೀ, ನಿಮ್ಮ ವಿರುದ್ಧ ಅಮಿತಾಬ್ ಬಚ್ಚನ್ ಲಖನೌದಿಂದ ಸ್ಪರ್ಧಿಸಬಹುದು’ ಎಂಬ ಮಾಹಿತಿಯನ್ನು ನೀಡಿದರು. ಭೋಪಾಲ್ ದಲ್ಲಿ ವಾಜಪೇಯಿ ವಿಮಾನ ಇಳಿಯುತ್ತಲೇ, ಪತ್ರಕರ್ತರು […]

ಮುಂದೆ ಓದಿ

ಡಾ.ಮನಮೋಹನ್ ಸಿಂಗ್ ಆರೋಗ್ಯ ಸದ್ಯ ಸ್ಥಿರ

ನವದೆಹಲಿ: ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಆರೋಗ್ಯ ಸದ್ಯ ಸ್ಥಿರವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 89...

ಮುಂದೆ ಓದಿ

error: Content is protected !!