Thursday, 19th September 2024

ಹಿಮಾಚಲಪ್ರದೇಶದ ರಾಜ್ಯಪಾಲರಾಗಿ ಮಾಜಿ ಸಭಾಪತಿ ಅರ್ಲೇಕರ್ ನೇಮಕ

ಪಣಜಿ : ಗೋವಾ ವಿಧಾನಸಭೆಯ ಮಾಜಿ ಸಭಾಪತಿ, ಮಾಜಿ ಸಚಿವ ರಾಜೇಂದ್ರ ಅರ್ಲೇಕರ್ ರವರು ಹಿಮಾಚಲಪ್ರದೇಶದ ರಾಜ್ಯಪಾಲರಾಗಿ ನಿಯುಕ್ತಿಯಾಗಿ ದ್ದಾರೆ. ಅರ್ಲೇಕರ್ ರವರು ಮೂಲತಃ ಸಂಘ ಪರಿವಾರದವರಾಗಿದ್ದಾರೆ. ವಾಸ್ಕೊ ಮತ್ತು ಪೆಡ್ನೆ ಮತಕ್ಷೇತ್ರದಿಂದ ಚುನಾಯಿತರಾಗಿ ಗೋವಾ ವಿಧಾನಸಭೆ ಪ್ರವೇಶಿಸಿ ದ್ದರು. ಗೋವಾ ವಿಧಾನಸಭೆಯ ಸಭಾಪತಿಗಳಾಗಿ ಮತ್ತು ಪಂಚಾಯತ ಮಂತ್ರಿಯಾಗಿಯೂ ಕೆಲಸ ನಿರ್ವಹಿಸಿದ್ದಾರೆ. ಗೋವಾದ ಮಾಜಿ ಸಭಾಪತಿ ರಾಜೇಂದ್ರ ಅರ್ಲೇಕರ್ ರವರು ಹಿಮಾಚಲಪ್ರದೇಶದ ಸಭಾಪತಿಗಳಾಗಿ ನಿಯುಕ್ತಿಗೊಂಡಿರುವುದಕ್ಕೆ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ಅಭಿನಂದನೆ ಸಲ್ಲಿಸಿದ್ದು, ದೊಡ್ಡ ಹುದ್ದೆಗೆ […]

ಮುಂದೆ ಓದಿ

ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ನಿಧನ

ಮಂಡ್ಯ/ಮೈಸೂರು: ಹಿರಿಯ ರಾಜಕಾರಣಿ, ಕರ್ನಾಟಕ ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ(80)  ಶುಕ್ರವಾರ ನಿಧನರಾದರು. ಲಿವರ್ ಕ್ಯಾನ್ಸರ್​ಗೆ ತುತ್ತಾಗಿದ್ದ ಕೆ.ಆರ್.ಪೇಟೆ ಕೃಷ್ಣ ಅವರಿಗೆ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಮುಂದೆ ಓದಿ

ಮಹಾಜನ್‌ ಸಾವಿನ ಕುರಿತು ಟ್ವೀಟ್‌: ಕ್ಷಮೆಯಾಚಿಸಿದ ಶಶಿ ತರೂರ್‌

ಇಂದೋರ್: ಲೋಕಸಭಾ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಸಾವಿನ ಕುರಿತು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ನಂತರ ಅದನ್ನು ಡೀಲಿಟ್ ಮಾಡಿದ್ದು, ತನ್ನ...

ಮುಂದೆ ಓದಿ