Friday, 20th September 2024

21 couples: ವಿರಸ ಮರೆತು ಒಂದಾದ 21 ಜೋಡಿಗಳು

ತುಮಕೂರು: ಕೌಟುಂಬಿಕ ನ್ಯಾಯಾಲಯದಲ್ಲಿ 21 ಜೋಡಿ ದಂಪತಿಗಳು ವಿರಸ ಮರೆತು ಒಂದಾದ ಅಪರೂಪದ ಘಟನೆ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಜಯಂತ್ ಕುಮಾರ್, ಗಂಡ-ಹೆಂಡತಿ ಪರಸ್ಪರ ಪ್ರೀತಿ, ವಿಶ್ವಾಸ, ನಂಬಿಕೆಯಿಂದ ಜೀವನ ನಡೆಸಬೇಕು,ಚಿಕ್ಕ ಚಿಕ್ಕ ವಿಚಾರಗಳಿಗೆ ಮನಸ್ಸುಗಳನ್ನು ಕೆಡಿಸಿಕೊಂಡು ವಿಚ್ಛೇದನಕ್ಕೆ ಅರ್ಜಿ ಹಾಕಬಾರದು ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: Tumkur News: ಸಿದ್ಧಗಂಗಾ ಹೆಲ್ತ್ ರನ್ 10 ಕೆ. ಮ್ಯಾರಥಾನ್ ನೋಂದಣಿ ಆರಂಭ  ಇಂದಿನ ದಿನಗಳಲ್ಲಿ ಚಿಕ್ಕ ವಿಚಾರಗಳನ್ನೇ ದೊಡ್ಡದಾಗಿ ಮಾಡಿಕೊಂಡು […]

ಮುಂದೆ ಓದಿ